ಬ್ರೇಕಿಂಗ್ ನ್ಯೂಸ್
18-09-22 09:19 pm HK News Desk ದೇಶ - ವಿದೇಶ
ಬೀಜಿಂಗ್,ಸೆ.18: ನೈಋತ್ಯ ಚೀನದಲ್ಲಿ ಎಕ್ಸ್ಪ್ರೆಸ್ವೇಯಲ್ಲಿ ಭಾನುವಾರ ಬಸ್ ಪಲ್ಟಿಯಾಗಿ 27 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಯಿಝೌ ಪ್ರಾಂತ್ಯದ ರಾಜಧಾನಿ ಗುಯಾಂಗ್ ನಗರದ ಆಗ್ನೇಯ ಭಾಗದಲ್ಲಿರುವ ಸಂಡು ಕೌಂಟಿಯಲ್ಲಿ ಮುಂಜಾನೆ ಅಪಘಾತ ಸಂಭವಿಸಿದೆ.ಬಸ್ ನಲ್ಲಿ 47 ಮಂದಿ ಪ್ರಯಾಣಿಸುತ್ತಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಲವಾರು ಜನಾಂಗೀಯ ಅಲ್ಪಸಂಖ್ಯಾತರ ನೆಲೆಯಾಗಿರುವ ಗುಯಿಝೌನ ಬಡ, ದೂರದ ಮತ್ತು ಪರ್ವತ ಭಾಗ ಕಿಯಾನ್ನಾನ್ ಪ್ರಿಫೆಕ್ಚರ್ನಲ್ಲಿ ಅಪಘಾತ ಸಂಭವಿಸಿದೆ.



ಜೂನ್ನಲ್ಲಿ, ಗೈಝೌ ಪ್ರಾಂತ್ಯದಲ್ಲಿ ಹೈಸ್ಪೀಡ್ ರೈಲು ಹಳಿತಪ್ಪಿದ ನಂತರ ಚಾಲಕನೊಬ್ಬ ಮೃತಪಟ್ಟಿದ್ದ ಮತ್ತು ಮಾರ್ಚ್ನಲ್ಲಿ ಚೀನಾದ ಪ್ರಯಾಣಿಕ ವಿಮಾನ ಪತನದಲ್ಲಿ ಎಲ್ಲಾ 132 ಜನರು ಸಾವಿಗೀಡಾಗಿದ್ದರು. ಇದು ದಶಕಗಳಲ್ಲಿ ಚೀನಾದಲ್ಲಿ ನಡೆದ ಅತ್ಯಂತ ಭೀಕರ ವಾಯುಯಾನ ಅಪಘಾತವಾಗಿದೆ.
At least 27 people were killed and another 20 injured on Sunday after a bus carrying passengers to a Covid-19 quarantine centre crashed in a remote highway in southwest China’s Guizhou province.The mishap occurred in the early hours of Sunday morning in Sandu county, around 170 km southeast of the provincial capital, Guiyang, local media reports said.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm