ಬ್ರೇಕಿಂಗ್ ನ್ಯೂಸ್
08-10-20 06:18 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 08: ಶಾಲೆಯಲ್ಲಿ ಕಲಿಸಿದ ಗುರುಗುಳು ದೊಡ್ಡವರಾದ ಮೇಲೆ ಕೆಲವರಿಗೆ ಗುರುತು ಸಿಗುವುದೇ ಕಷ್ಟ. ಅಂಥದರಲ್ಲಿ ಇಲ್ಲೊಬ್ಬ ತಾನು ಶಾಲೆಯಲ್ಲಿ ಕಷ್ಟದಲ್ಲಿದ್ದಾಗ, 500 ರೂಪಾಯಿ ನೀಡಿ ಯಾವುದೋ ಇಂಟರ್ವ್ಯೂಗೆ ಕಳಿಸಿದ್ದ ಶಿಕ್ಷಕರನ್ನು ಸ್ಮರಿಸಿ, ಅವರಿಗೆ 30 ಲಕ್ಷ ರೂಪಾಯಿ ಗುರುದಕ್ಷಿಣೆ ನೀಡಿದ್ದಾನೆ.
ಐಡಿಎಫ್ ಸಿ ಬ್ಯಾಂಕಿನ ಎಂಡಿ ಮತ್ತು ಸಿಇಓ ಆಗಿರುವ ವಿ.ವೈದ್ಯನಾಥನ್ ಎಂಬವರೇ ಹೀಗೆ ದೊಡ್ಡ ಗಿಫ್ಟ್ ನೀಡಿ ಸುದ್ದಿಯಾದವರು. ಹೈಸ್ಕೂಲಿನಲ್ಲಿ ಗಣಿತ ಮೇಷ್ಟ್ರು ಆಗಿದ್ದ ಗುರುದಯಾಲ್ ಸ್ವರೂಪ್ ಸೈನಿ ಅವರನ್ನು ಗುರುತಿಸಿ ತನ್ನ 30 ಲಕ್ಷ ರೂಪಾಯಿ ಮೌಲ್ಯದ ಒಂದು ಲಕ್ಷ ಈಕ್ವಿಟಿ ಶೇರನ್ನು ಗುರುವಿನ ಖಾತೆಗೆ ವರ್ಗಾಯಿಸಿದ್ದಾರೆ. ತಾನು ಸಣ್ಣಂದಿನಲ್ಲಿ ಕಷ್ಟಪಟ್ಟಿದ್ದಾಗ 500 ರೂಪಾಯಿ ನೀಡಿದ್ದನ್ನು ನೆನಪಲ್ಲಿ ಇಟ್ಟುಕೊಂಡಿದ್ದ ವೈದ್ಯನಾಥನ್, ಈಗ ಗುರುವಿಗೆ ಮರಳಿ ಕಾಣಿಕೆ ನೀಡಿದ್ದಾರೆ.


ಆಗ್ರಾದಲ್ಲಿರುವ ಸೈನಿಯ ಖಾತೆಗೆ ಇಷ್ಟೊಂದು ದೊಡ್ಡ ಮೊತ್ತ ವರ್ಗಾಯಿಸಲ್ಪಟ್ಟಿರುವುದನ್ನು ಬ್ಯಾಂಕ್ ಅಧಿಕಾರಿಗಳು ಸೈನಿಗೆ ತಿಳಿಸಿದ್ದಾರೆ. ಈ ವಿಚಾರ ಫೇಸ್ಬುಕ್ ನಲ್ಲಿ ವೈರಲ್ ಆಗುತ್ತಿದ್ದಂತೆ ವೈದ್ಯನಾಥನ್ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಅದ್ಭುತ, ಈ ಕಾಲದಲ್ಲಿ ಹೀಗೆ ಕಲಿಸಿದ ಗುರುವನ್ನು ನೆನಪಲ್ಲಿ ಇಟ್ಕೊಳ್ಳೋರು ಇದ್ದಾರೆ, ವೈದ್ಯನಾಥನ್ ದೊಡ್ಡ ಕಾಣಿಕೆ ನೀಡಿದ್ದಾರೆ ಎಂದು ನೆಟ್ಟಿಗರು ಶಹಭಾಷ್ ಹೇಳಿದ್ದಾರೆ. ನಿಜವಾದ ಗುರು- ಶಿಷ್ಯ ಸಂಬಂಧ ಎಂದರೆ ಇದು. ಈಗಿನ ಕಾಲದಲ್ಲಿ ಇಂಥ ಸಂಬಂಧ ಕಾಣಸಿಗುವುದು ತುಂಬ ವಿರಳ ಎಂದು ಕೆಲವರು ಹೇಳಿದರೆ, ಇನ್ನು ಕೆಲವರು, ಹೆಚ್ಚಿನ ವಿದ್ಯಾರ್ಥಿಗಳಿಗೆ ಕಷ್ಟಕಾಲದಲ್ಲಿ ನೆರವಾಗುವ ಶಿಕ್ಷಕರು ಸಿಗುವುದಿಲ್ಲ. ಹಾಗೆಯೇ ಹೆಚ್ಚಿನ ವಿದ್ಯಾರ್ಥಿಗಳು ತಾವು ದೊಡ್ಡವರಾದ ಬಳಿಕ ಗುರುಗಳನ್ನು ನೆನಪಲ್ಲಿ ಇಟ್ಟುಕೊಳ್ಳುವುದೂ ಇಲ್ಲ ಎಂದಿದ್ದಾರೆ.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm