ಬ್ರೇಕಿಂಗ್ ನ್ಯೂಸ್
08-10-20 07:31 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 8: ಸುಶಾಂತ್ ಸಿಂಗ್ ಸಾವಿನ ಬಗ್ಗೆ ಆತ್ಮಹತ್ಯೆಯಲ್ಲ, ಕೊಲೆಯೆಂದು ಸುದ್ದಿ ಮಾಡಿ ಮುಖಭಂಗಕ್ಕೀಡಾಗಿರುವ ರಿಪಬ್ಲಿಕ್ ಟಿವಿ ವಿರುದ್ಧ ಮುಂಬೈ ಪೊಲೀಸರೇ ತಿರುಗಿ ಬಿದ್ದಿದ್ದಾರೆ. ರಿಪಬ್ಲಿಕ್ ಸೇರಿದಂತೆ ಮೂರು ಟಿವಿ ವಾಹಿನಿಗಳು ಟಿಆರ್ ಪಿ ಹೆಚ್ಚಿಸಿಕೊಂಡು ಆದಾಯ ಪಡೆದುಕೊಳ್ಳುವುದಕ್ಕಾಗಿ ತಂತ್ರ ಹೂಡಿದ್ದರು. ಮೋಸದ ಜಾಲದ ಮೂಲಕ ಮನೆ, ಮನೆಗೆ ತಮ್ಮ ಎಕ್ಸಿಕ್ಯೂಟಿವ್ ಗಳನ್ನು ಕಳಿಸಿ ಬಡವರಿಗೆ ಹಣಕೊಟ್ಟು ಟಿಆರ್ ಪಿ ಹೆಚ್ಚಿಸಿಕೊಳ್ಳುತ್ತಿದ್ದರು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮುಂಬೈ ಪೊಲೀಸ್ ಕಮಿಷನರ್ ಪರಮ್ ವೀರ್ ಸಿಂಗ್, ಅರ್ನಾಬ್ ಗೋಸ್ವಾಮಿ ಒಡೆತನದ ರಿಪಬ್ಲಿಕ್ ಟಿವಿ, ಮರಾಠಿ ಭಾಷೆಯ ಫ್ಯಾಕ್ಟ್ ಮರಾಠಿ ಮತ್ತು ಬಾಕ್ಸ್ ಸಿನಿಮಾ ವಾಹಿನಿಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಮರಾಠಿ ಟಿವಿ ವಾಹಿನಿಗಳ ಇಬ್ಬರು ಮಾಲೀಕರನ್ನು ಬಂಧಿಸಲಾಗಿದೆ. ರಿಪಬ್ಲಿಕ್ ಟಿವಿ ಡೈರೆಕ್ಟರ್ ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸುಳ್ಳು ಸುದ್ದಿಗಳನ್ನು ಪ್ರಚಾರ ನೀಡುವುದಕ್ಕಾಗಿ ಮತ್ತು ತಮ್ಮದೇ ಚಾನೆಲ್ ಹಾಕುವಂತೆ ಬಡ ಮನೆಗಳ ಮಂದಿಗೆ ಹಣ ಕೊಟ್ಟು ಪ್ರೇರಿಸುತ್ತಿದ್ದರು. ಈ ಮೂಲಕ ಟಿಆರ್ ಪಿ ಹೆಚ್ಚಿರುವುದಾಗಿ ತೋರಿಸಿಕೊಂಡು ಹೆಚ್ಚು ಆದಾಯ ಬರುವ ಜಾಹೀರಾತು ಪಡೆಯುತ್ತಿದ್ದರು. ಈ ಮೂಲಕ ಹೆಚ್ಚು ಪಡೆದಿದ್ದು ತನಿಖೆಯಲ್ಲಿ ದೃಢ ಪಟ್ಟರೆ ವಾಹಿನಿಗಳ ಖಾತೆಯನ್ನು ಸೀಝ್ ಮಾಡುವುದಾಗಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ, ಮುಂಬೈ ಪೊಲೀಸ್ ಕಮಿಷನರ್ ಸುಳ್ಳು ಮಾಹಿತಿಗಳನ್ನು ಹೇಳುತ್ತಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.
Fake TRP racket busted! Names republic TV as one of the 3 channels under scanner. People paid off to manipulate viewership numbers. 2 Accused arrested
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
18-10-25 10:49 pm
Mangalore Correspondent
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm