ಬ್ರೇಕಿಂಗ್ ನ್ಯೂಸ್
23-09-22 11:58 am HK News Desk ದೇಶ - ವಿದೇಶ
ಕಾಸರಗೋಡು, ಸೆ.23: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮುಖಂಡರನ್ನು ಎನ್ಐಎ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಕೇರಳದಲ್ಲಿ ಹರತಾಳಕ್ಕೆ
ಕರೆ ನೀಡಿದ್ದು ಹಲವೆಡೆ ಪಿಎಫ್ಐ ಕಾರ್ಯಕರ್ತರು ಕೆಎಸ್ಆರ್ಟಿಸಿ ಬಸ್ ಗಳಿಗೆ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಹೆಚ್ಚಿನ ಕಡೆ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದೆ.
ದೇಶದಲ್ಲಿ ಭಯೋತ್ಪಾದಕ ಚಟುವಟಿಕೆ ಬೆಂಬಲಿಸುತ್ತಿದ್ದಾರೆಂಬ ಆರೋಪದಲ್ಲಿ ದೇಶದ 15 ರಾಜ್ಯಗಳಲ್ಲಿ ಪಿಎಫ್ಐ ಮುಖಂಡರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಿದ್ದು, 106 ಮಂದಿ ಪ್ರಮುಖ ನಾಯಕರನ್ನು ಬಂಧಿಸಲಾಗಿದೆ. ಪ್ರಮುಖವಾಗಿ ಪಿಎಫ್ಐ ಕೇರಳದಲ್ಲಿ ಬಲವಾದ ಬೇಸ್ ಹೊಂದಿರುವುದರಿಂದ ರಾಜ್ಯದಾದ್ಯಂತ ಹರತಾಳ ನಡೆಸಲು ಕರೆ ನೀಡಿದೆ. ಶುಕ್ರವಾರ ಆಗಿರುವುದರಿಂದ ಕೇರಳದಾದ್ಯಂತ ಪೊಲೀಸರನ್ನು ಅಲರ್ಟ್ ಇರುವಂತೆ ಸೂಚಿಸಲಾಗಿದೆ.


ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇರಳ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಹರತಾಳದ ನಡುವೆಯೇ ಸರ್ಕಾರಿ ಸ್ವಾಮ್ಯದ ಕೆಎಸ್ಆರ್ಟಿಸಿ ತನ್ನ ಬಸ್ ಸೇವೆಗಳನ್ನು ಎಂದಿನಂತೆ ಮುಂದುವರಿಸುವುದಾಗಿ ಸರಕಾರ ಹೇಳಿತ್ತು. ಅದರಂತೆ ಬೆಳಗ್ಗೆ ಎಂದಿನಂತೆ ಬಸ್ ಓಡಾಟ ಆರಂಭಗೊಂಡಿತ್ತು. ಆದರೆ ಪಿಎಫ್ಐ ಕಾರ್ಯಕರ್ತರು ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ಗಳನ್ನು ತಡೆದು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಜನರ ಸಂಚಾರವೂ ವಿರಳವಾಗಿದ್ದು ಕಾಸರಗೋಡು, ಕುಂಬಳೆ, ಉಪ್ಪಳದಲ್ಲಿ ಹೆಚ್ಚಿನ ಅಂಗಡಿಗಳು ಬಂದ್ ಆಗಿವೆ. ಆಟೋಗಳು ಮಾತ್ರ ಸಂಚಾರ ನಡೆಸುತ್ತಿವೆ. ಮಂಜೇಶ್ವರ, ಉಪ್ಪಳ, ಕಾಸರಗೋಡು ಮುಸ್ಲಿಂ ಪ್ರಾಬಲ್ಯ ಇರುವುದರಿಂದ ಸಮುದಾಯದ ಪ್ರಾಬಲ್ಯ ಇರುವ ಕಡೆ ಪೇಟೆಗಳು ಬಂದ್ ಪೂರ್ತಿಯಾಗಿವೆ. ಎಲ್ಲ ಕಡೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
In a massive nationwide crackdown against Popular Front of India (PFI), the National Investigation Agency (NIA) on Thursday raided properties linked to it. A total of 106 PFI leaders have been arrested so far from 11 states, including Uttar Pradesh, Kerala, Andhra Pradesh, Telangana, Karnataka and Tamil Nadu, for allegedly supporting terror activities in the country.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm