ಬ್ರೇಕಿಂಗ್ ನ್ಯೂಸ್
23-09-22 11:58 am HK News Desk ದೇಶ - ವಿದೇಶ
ಕಾಸರಗೋಡು, ಸೆ.23: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮುಖಂಡರನ್ನು ಎನ್ಐಎ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಕೇರಳದಲ್ಲಿ ಹರತಾಳಕ್ಕೆ
ಕರೆ ನೀಡಿದ್ದು ಹಲವೆಡೆ ಪಿಎಫ್ಐ ಕಾರ್ಯಕರ್ತರು ಕೆಎಸ್ಆರ್ಟಿಸಿ ಬಸ್ ಗಳಿಗೆ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಹೆಚ್ಚಿನ ಕಡೆ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದೆ.
ದೇಶದಲ್ಲಿ ಭಯೋತ್ಪಾದಕ ಚಟುವಟಿಕೆ ಬೆಂಬಲಿಸುತ್ತಿದ್ದಾರೆಂಬ ಆರೋಪದಲ್ಲಿ ದೇಶದ 15 ರಾಜ್ಯಗಳಲ್ಲಿ ಪಿಎಫ್ಐ ಮುಖಂಡರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಿದ್ದು, 106 ಮಂದಿ ಪ್ರಮುಖ ನಾಯಕರನ್ನು ಬಂಧಿಸಲಾಗಿದೆ. ಪ್ರಮುಖವಾಗಿ ಪಿಎಫ್ಐ ಕೇರಳದಲ್ಲಿ ಬಲವಾದ ಬೇಸ್ ಹೊಂದಿರುವುದರಿಂದ ರಾಜ್ಯದಾದ್ಯಂತ ಹರತಾಳ ನಡೆಸಲು ಕರೆ ನೀಡಿದೆ. ಶುಕ್ರವಾರ ಆಗಿರುವುದರಿಂದ ಕೇರಳದಾದ್ಯಂತ ಪೊಲೀಸರನ್ನು ಅಲರ್ಟ್ ಇರುವಂತೆ ಸೂಚಿಸಲಾಗಿದೆ.
ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇರಳ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಹರತಾಳದ ನಡುವೆಯೇ ಸರ್ಕಾರಿ ಸ್ವಾಮ್ಯದ ಕೆಎಸ್ಆರ್ಟಿಸಿ ತನ್ನ ಬಸ್ ಸೇವೆಗಳನ್ನು ಎಂದಿನಂತೆ ಮುಂದುವರಿಸುವುದಾಗಿ ಸರಕಾರ ಹೇಳಿತ್ತು. ಅದರಂತೆ ಬೆಳಗ್ಗೆ ಎಂದಿನಂತೆ ಬಸ್ ಓಡಾಟ ಆರಂಭಗೊಂಡಿತ್ತು. ಆದರೆ ಪಿಎಫ್ಐ ಕಾರ್ಯಕರ್ತರು ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ಗಳನ್ನು ತಡೆದು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಜನರ ಸಂಚಾರವೂ ವಿರಳವಾಗಿದ್ದು ಕಾಸರಗೋಡು, ಕುಂಬಳೆ, ಉಪ್ಪಳದಲ್ಲಿ ಹೆಚ್ಚಿನ ಅಂಗಡಿಗಳು ಬಂದ್ ಆಗಿವೆ. ಆಟೋಗಳು ಮಾತ್ರ ಸಂಚಾರ ನಡೆಸುತ್ತಿವೆ. ಮಂಜೇಶ್ವರ, ಉಪ್ಪಳ, ಕಾಸರಗೋಡು ಮುಸ್ಲಿಂ ಪ್ರಾಬಲ್ಯ ಇರುವುದರಿಂದ ಸಮುದಾಯದ ಪ್ರಾಬಲ್ಯ ಇರುವ ಕಡೆ ಪೇಟೆಗಳು ಬಂದ್ ಪೂರ್ತಿಯಾಗಿವೆ. ಎಲ್ಲ ಕಡೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
In a massive nationwide crackdown against Popular Front of India (PFI), the National Investigation Agency (NIA) on Thursday raided properties linked to it. A total of 106 PFI leaders have been arrested so far from 11 states, including Uttar Pradesh, Kerala, Andhra Pradesh, Telangana, Karnataka and Tamil Nadu, for allegedly supporting terror activities in the country.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm