ಬ್ರೇಕಿಂಗ್ ನ್ಯೂಸ್
08-10-20 09:07 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 8: ಬಿಹಾರ ಮೂಲದ ಕೇಂದ್ರ ಸಚಿವ ರಾಮವಿಲಾಸ್ ಪಾಸ್ವಾನ್ ವಿಧಿವಶರಾಗಿದ್ದಾರೆ.
ಕೆಲದಿನಗಳಿಂದ ಅಸ್ವಸ್ಥರಾಗಿದ್ದ ಪಾಸ್ವಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೃದಯ ಶಸ್ತ್ರಚಿಕಿತ್ಸೆ ಕೂಡ ಮಾಡಲಾಗಿತ್ತು. ತಂದೆ ನಿಧನ ಆಗಿರುವುದನ್ನು ಮಗ ಚಿರಾಗ್ ಪಾಸ್ವಾನ್ ಟ್ವಿಟರ್ ಮೂಲಕ ಖಚಿತ ಪಡಿಸಿದ್ದಾರೆ.
ಲೋಕಜನ ಶಕ್ತಿ ಪಾರ್ಟಿಯ ಸಂಸ್ಥಾಪಕರಾಗಿರುವ ಪಾಸ್ವಾನ್, ಕೇಂದ್ರದಲ್ಲಿ ಆಡಳಿತಾರೂಢ ಎನ್ ಡಿಎ ಮೈತ್ರಿಯಲ್ಲಿ ಇದ್ದರು. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಯು ಜೊತೆ ಗುರುತಿಸ್ಕೊಂಡು ಚುನಾವಣೆ ತಯಾರಿ ನಡೆಸಿದ್ದರು. ಇದರ ಸಂದರ್ಭದಲ್ಲಿಯೇ ಪಾಸ್ವಾನ್ ನಿಧನರಾಗಿದ್ದಾರೆ.
ಇತ್ತೀಚೆಗಷ್ಟೇ ಕೇಂದ್ರ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಕೊರೊನಾಗೆ ಬಲಿಯಾಗಿದ್ದರು.
Union Minister and LJP patriarch Ram Vilas Paswan passed away Thursday evening. The 74-year-old was undergoing treatment at the hospital, and had to undergo surgery
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm