ಬ್ರೇಕಿಂಗ್ ನ್ಯೂಸ್
25-09-22 06:03 pm HK News Desk ದೇಶ - ವಿದೇಶ
ವಡೋದರಾ, ಸೆ.25: 'ಕಮಲ'ದ ಸುತ್ತ ಸಾಕಷ್ಟು 'ಕೆಸರು' ಮೆತ್ತಿಕೊಂಡಿದೆ. ಆ ಕೆಸರನ್ನು “ಕೈ”ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ. ಅದಕ್ಕೆ ಪೊರಕೆಯೇ ಬೇಕು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಿಜೆಪಿ ಮತ್ತು ಕಾಂಗ್ರೆಸಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ.
ಗುಜರಾತ್ ಚುನಾವಣೆಗೆ ಪ್ರಚಾರ ನಡೆಸುತ್ತಿರುವ ಕೇಜ್ರಿವಾಲ್, ಟೌನ್ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಜರಾತ್ ಯುವ ಸಮುದಾಯದೊಂದಿಗೆ ಸಂವಾದ ನಡೆಸಿದರು. ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಗುಜರಾತ್ನಲ್ಲಿ 80 ಶೇ. ಖಾಸಗಿ ಉದ್ಯೋಗಗಳನ್ನು ಗುಜರಾತಿಗಳಿಗೆ ಮೀಸಲು ಮಾಡುತ್ತೇವೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
.png?Dofme_wuENtXyYij2NqgVlMsRLzd2FGi&size=770:433)
ಇದೇ ವೇಳೆ, ಬಿಜೆಪಿ ಆಡಳಿತದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, 'ಕಮಲ'ದ ಸುತ್ತ ಸಾಕಷ್ಟು 'ಕೆಸರು' ಬಿದ್ದಿದೆ. ಆ ಕೆಸರನ್ನು ಬರೀಯ “ಕೈ”ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ. ಅದನ್ನು “ಪೊರಕೆ ” ಹಿಡಿದೇ ಸ್ವಚ್ಛ ಮಾಡಬೇಕಾಗುತ್ತದೆ. ಹೀಗೆಂದು ನಾನು ಹೇಳುತ್ತಿಲ್ಲ. ಬಿಜೆಪಿ ಸಚಿವರೊಬ್ಬರು ತಮ್ಮ ಕಾರ್ಯಕರ್ತರಿಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದಾರೆ ಎಂದು ಅದನ್ನು ತೋರಿಸಿದರು.

ಕಳೆದ ವಾರ ನಾವು ವಡೋದರಾದಲ್ಲಿ ಶಿಕ್ಷಣದ ಬಗ್ಗೆ ಸಂವಾದ ನಡೆಸಿದ್ದೇವೆ. ಬಿಜೆಪಿಯವರು ನಮಗೆ 13 ಹಾಲ್ಗಳನ್ನು ಸಿಗದಂತೆ ಮಾಡಿದ್ದಾರೆ. ಆಗ ನವನೀತ್ ಕಾಕಾ ಧೈರ್ಯವಾಗಿ ತಮ್ಮ ಸಭಾಂಗಣವನ್ನು ನಮಗೆ ನೀಡಿದ್ದರು. ನಿನ್ನೆ ಈ ಜನರು ಬುಲ್ಡೋಜರ್ ತೆಗೆದುಕೊಂಡು ನವನೀತ್ ಕಾಕಾ ಅವರ ಸಭಾಂಗಣವನ್ನು ಒಡೆಯಲು ಬಂದಿದ್ದರು. ಇದಕ್ಕಿಂತ ದೊಡ್ಡ ಅಪರಾಧ ಇನ್ನೇನಿದೆ? ಎಂದು ಕೇಜ್ರಿವಾಲ್ ಪ್ರಶ್ನಿಸಿದರು. ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
A group of people, mostly youths, greeted Delhi Chief Minister Arvind Kejriwal with chants of “Modi-Modi” outside Gujarat’s Vadodara airport as he landed earlier this week for a daylong campaign for his Aam Aadmi Party in the BJP-ruled state where polls are due later this year.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am