ಬ್ರೇಕಿಂಗ್ ನ್ಯೂಸ್
25-09-22 10:03 pm HK News Desk ದೇಶ - ವಿದೇಶ
ನವದೆಹಲಿ, ಸೆ.25: ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಸ್ಥಾನ ದರ್ಶನಕ್ಕಾಗಿ ನದಿ ದಾಟಲು ದೋಣಿಯಲ್ಲಿ ಸಾಗುತ್ತಿದ್ದಾಗ ದೋಣಿ ಮಗುಚಿ ಬಿದ್ದು 24 ಮಂದಿ ದುರ್ಮರಣಕ್ಕೀಡಾದ ಘಟನೆ ಬಾಂಗ್ಲಾ ದೇಶದಲ್ಲಿ ನಡೆದಿದೆ.
ಪಂಚ್ ಗರ್ ಜಿಲ್ಲೆಯ ಕಾರತೋಯಾ ನದಿಯಲ್ಲಿ ದುರಂತ ಸಂಭವಿಸಿದೆ. ಔಲಿಯಾ ಘಾಲಿ ಘಾಟ್ ಪ್ರದೇಶದಿಂದ ಬಾಧೇಶ್ವರ್ ದೇವಸ್ಥಾನಕ್ಕೆ ತೆರಳಲು ನದಿಯನ್ನು ದಾಟುವುದಕ್ಕಾಗಿ ದೋಣಿಯಲ್ಲಿ ತೆರಳುತ್ತಿದ್ದರು. ಮಹಾಲಯ ಅಮಾವಾಸ್ಯೆ ಪುಣ್ಯ ದಿನದಂದು ದುರ್ಗಾ ದೇವಿಯನ್ನು ಪೂಜಿಸುವುದು ಬಂಗಾಳದಲ್ಲಿ ವಿಶೇಷ. ಹೀಗಾಗಿ ಬೋಡಾ, ಪಂಚ್ ಪೀರ್, ಮರಿಯಾ, ಬಂಘಾರಿ ಪ್ರದೇಶದ ಹಿಂದುಗಳು ದೇವಸ್ಥಾನಕ್ಕೆ ತೆರಳುತ್ತಿದ್ದರು.
ದೋಣಿಯಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ತುಂಬಿಕೊಂಡು ಹೋಗುತ್ತಿದ್ದ ಕಾರಣ ನದಿಯಲ್ಲಿ ಮಧ್ಯದಲ್ಲಿರುವಾಗಲೇ ಮಗುಚಿ ಬಿದ್ದಿದೆ ಎನ್ನಲಾಗುತ್ತಿದೆ. ಹಲವರು ಈಜಿ ದಡ ಸೇರಿದ್ದರೆ, ಇನ್ನೂ ಹಲವರು ನದಿಯ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮಕ್ಕಳು, ಮಹಿಳೆಯರು ಸೇರಿ 24 ಮಂದಿಯ ಶವ ಸಿಕ್ಕಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ಮಹಮ್ಮದ್ ಝಹರುಲ್ ಇಸ್ಲಾಮ್ ತಿಳಿಸಿದ್ದಾರೆ. ಈಜಿ ದಡ ಸೇರಿದವರ ಪ್ರಕಾರ, 30ಕ್ಕೂ ಹೆಚ್ಚು ನದಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ. ಈ ಪೈಕಿ 24 ಮಂದಿಯ ಶವ ಸಿಕ್ಕಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಬಾಂಗ್ಲಾದಲ್ಲಿ ನದಿಗಳನ್ನು ದಾಟಲು ಹೆಚ್ಚಿನ ಕಡೆ ದೋಣಿಗಳನ್ನೇ ಬಳಸುತ್ತಾರೆ. ಢಾಕಾ ಇನ್ನಿತರ ನಗರ ಪ್ರದೇಶಗಳಿಗೆ ತೆರಳುವುದಕ್ಕೂ ದೋಣಿಗಳೇ ಆಸರೆ. ಆದರೆ ಹೆಚ್ಚಿನ ದೋಣಿ, ಬೋಟ್ ಗಳು ಅಸುರಕ್ಷಿತವಾಗಿದ್ದು, ಪ್ರಯಾಣಕ್ಕೆ ಸೂಕ್ತವಾಗಿಲ್ಲ ಎಂದು ಅಲ್ಲಿನ ನೌಕಾಪಡೆ ತಿಳಿಸಿದೆ.
At least 24 people drowned and several more went missing after a boat capsized on the Karatoya river in the northern district of Panchagarh in Bangladesh on Sunday.The accident took place in Auliar Ghat area under Maria Union Parishad of Boda Upazila (an administrative region in Bangladesh functioning as a sub-unit of a district). According to rescued passengers and locals, people from the Hindu community from Boda, Panchpir, Marea and Banghari areas were going from Aulia Ghat towards Badheshwar temple to offer prayers on the occasion of Mahalaya--an auspicious occasion in the Hindu calendar marking the arrival of Goddess Durga.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm