ಬ್ರೇಕಿಂಗ್ ನ್ಯೂಸ್
09-10-20 10:26 am Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್.09 : ಏಳು ಮಂದಿ ಭಾರತೀಯ ಪ್ರಜೆಗಳನ್ನು ಆಫ್ರಿಕನ್ ದೇಶದ ಲಿಬಿಯಾದಲ್ಲಿ ಅಪಹರಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅಪಹರಣ ಆಗಿರುವುದನ್ನು ತಿಂಗಳ ಬಳಿಕ ಭಾರತೀಯ ವಿದೇಶಾಂಗ ಇಲಾಖೆ ದೃಢಪಡಿಸಿದೆ.
ಆಂಧ್ರ ಪ್ರದೇಶ, ಬಿಹಾರ, ಗುಜರಾತ್ ಮತ್ತು ಉತ್ತರ ಪ್ರದೇಶಕ್ಕೆ ಸೇರಿದ ಏಳು ಮಂದಿ ಕಳೆದ ತಿಂಗಳು ಅಪಹರಣಕ್ಕೆ ಒಳಗಾಗಿದ್ದರು. ಈ ಕುರಿತು ಭಾರತ ಸರ್ಕಾರ ಲಿಬಿಯಾ ಸರಕಾರದ ಜೊತೆ ನಿರಂತರ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ.
ಕಳೆದ ಸೆಪ್ಟೆಂಬರ್ 14 ರಂದು ಭಾರತಕ್ಕೆ ಬರುವುದಕ್ಕಾಗಿ ಏಳು ಮಂದಿ ಟ್ರಿಪೊಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ, ಅಶ್ವೆರಿಫ್ ಎಂಬ ಸ್ಥಳದಲ್ಲಿ ಭಾರತೀಯ ಪ್ರಜೆಗಳನ್ನು ಅಪಹರಿಸಲಾಗಿದೆ.
ಭಾರತೀಯ ಪ್ರಜೆಗಳು ನಿರ್ಮಾಣ ಮತ್ತು ತೈಲ ಪೂರೈಕೆ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದರು. ಅಪಹರಣಕ್ಕೀಡಾದ ಯುವಕರ ಕುಟುಂಬ ಸದಸ್ಯರು ಮಾಹಿತಿ ತಿಳಿದು ವಿದೇಶಾಂಗ ಇಲಾಖೆಯನ್ನು ಸಂಪರ್ಕಿಸಿದ್ದರು. ಲಿಬಿಯಾ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿ, ಶೀಘ್ರದಲ್ಲಿ ಭಾರತೀಯರ ಬಿಡುಗಡೆಗೆ ಶ್ರಮಿಸುತ್ತೇವೆ ಎಂದು ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm