ಬ್ರೇಕಿಂಗ್ ನ್ಯೂಸ್
26-09-22 05:58 pm HK News Desk ದೇಶ - ವಿದೇಶ
ಮಾಸ್ಕೋ, ಸೆ.26 : ರಷ್ಯಾದ ಶಾಲೆಗೆ ನುಗ್ಗಿದ ಆಗಂತುಕ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಐವರು ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಬಳಿಕ ದಾಳಿಕೋರ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಜಧಾನಿ ಮಾಸ್ಕೋ ನಗರದಿಂದ ಒಂದು ಸಾವಿರ ಕಿಮೀ ದೂರದ ಇಝೆವ್ ಸ್ಕಿ ನಗರದಲ್ಲಿ ಘಟನೆ ನಡೆದಿದೆ. ಶಾಲೆಯ ಆವರಣದಲ್ಲಿ ಮನಬಂದಂತೆ ಗುಂಡಿನ ದಾಳಿ ನಡೆಸಿದ ಆಗಂತುಕ, ನಾಝಿ ಚಿಹ್ನೆಗಳನ್ನು ಹೊಂದಿದ್ದ ಕಪ್ಪು ಬಣ್ಣದ ಧಿರಿಸು ಧರಿಸಿದ್ದ. ಆತನ ಬಳಿ ಯಾವುದೇ ಗುರುತಿನ ಚೀಟಿ ಇರಲಿಲ್ಲ ಎಂದು ತನಿಖಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.


ಘಟನೆಯ ಕುರಿತು ಮಾಹಿತಿ ನೀಡಿರುವ ರಷ್ಯಾದ ಆಂತರಿಕ ಸಚಿವಾಲಯ, ದಾಳಿಯಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದು, ಸುಮಾರು 20 ಜನರು ಗಂಭೀರ ಗಾಯಗೊಂಡಿದ್ದಾರೆ. ಶಾಲಾ ಆವರಣದಲ್ಲಿ ಗುಂಡಿನ ದಾಳಿ ನಡೆಸಿದ ಆಗಂತುಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಸ್ಪಷ್ಟಪಡಿಸಿದೆ.
)
ದಾಳಿಕೋರ ಜರ್ಮನಿಯ ಮಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಸ್ಥಾಪಿತ ಜನಾಂಗೀಯ ಪಕ್ಷ ನಾಝಿ ಸಿದ್ಧಾಂತವಾದಿ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಝಿ ಚಿಹ್ನೆಗಳನ್ನು ಹೊಂದಿದ್ದ ಬಟ್ಟೆ ಧರಿಸಿದ್ದರಿಂದ ಯಾವುದೋ ಪೂರ್ವ ದ್ವೇಷದಿಂದ ಈ ರೀತಿ ದಾಳಿ ನಡೆಸಿದ್ದಾನೆ ಎನ್ನಲಾಗುತ್ತಿದೆ.
At least 13 people were killed, including five children, in a shooting at a school in the city of Izhevsk in central Russia, investigators said Monday. "Nine people were killed because of this crime, including two security guards of the educational institution and two teachers, as well as five minors," Russia's Investigative Committee said in a statement on Telegram, adding that the attacker "committed suicide".According to investigators, "he was wearing a black top with Nazi symbols and a balaclava" and was not carrying any ID.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm