ಬ್ರೇಕಿಂಗ್ ನ್ಯೂಸ್
26-09-22 05:58 pm HK News Desk ದೇಶ - ವಿದೇಶ
ಮಾಸ್ಕೋ, ಸೆ.26 : ರಷ್ಯಾದ ಶಾಲೆಗೆ ನುಗ್ಗಿದ ಆಗಂತುಕ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಐವರು ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಬಳಿಕ ದಾಳಿಕೋರ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಜಧಾನಿ ಮಾಸ್ಕೋ ನಗರದಿಂದ ಒಂದು ಸಾವಿರ ಕಿಮೀ ದೂರದ ಇಝೆವ್ ಸ್ಕಿ ನಗರದಲ್ಲಿ ಘಟನೆ ನಡೆದಿದೆ. ಶಾಲೆಯ ಆವರಣದಲ್ಲಿ ಮನಬಂದಂತೆ ಗುಂಡಿನ ದಾಳಿ ನಡೆಸಿದ ಆಗಂತುಕ, ನಾಝಿ ಚಿಹ್ನೆಗಳನ್ನು ಹೊಂದಿದ್ದ ಕಪ್ಪು ಬಣ್ಣದ ಧಿರಿಸು ಧರಿಸಿದ್ದ. ಆತನ ಬಳಿ ಯಾವುದೇ ಗುರುತಿನ ಚೀಟಿ ಇರಲಿಲ್ಲ ಎಂದು ತನಿಖಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಕುರಿತು ಮಾಹಿತಿ ನೀಡಿರುವ ರಷ್ಯಾದ ಆಂತರಿಕ ಸಚಿವಾಲಯ, ದಾಳಿಯಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದು, ಸುಮಾರು 20 ಜನರು ಗಂಭೀರ ಗಾಯಗೊಂಡಿದ್ದಾರೆ. ಶಾಲಾ ಆವರಣದಲ್ಲಿ ಗುಂಡಿನ ದಾಳಿ ನಡೆಸಿದ ಆಗಂತುಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಸ್ಪಷ್ಟಪಡಿಸಿದೆ.
ದಾಳಿಕೋರ ಜರ್ಮನಿಯ ಮಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಸ್ಥಾಪಿತ ಜನಾಂಗೀಯ ಪಕ್ಷ ನಾಝಿ ಸಿದ್ಧಾಂತವಾದಿ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಝಿ ಚಿಹ್ನೆಗಳನ್ನು ಹೊಂದಿದ್ದ ಬಟ್ಟೆ ಧರಿಸಿದ್ದರಿಂದ ಯಾವುದೋ ಪೂರ್ವ ದ್ವೇಷದಿಂದ ಈ ರೀತಿ ದಾಳಿ ನಡೆಸಿದ್ದಾನೆ ಎನ್ನಲಾಗುತ್ತಿದೆ.
At least 13 people were killed, including five children, in a shooting at a school in the city of Izhevsk in central Russia, investigators said Monday. "Nine people were killed because of this crime, including two security guards of the educational institution and two teachers, as well as five minors," Russia's Investigative Committee said in a statement on Telegram, adding that the attacker "committed suicide".According to investigators, "he was wearing a black top with Nazi symbols and a balaclava" and was not carrying any ID.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm