ಬ್ರೇಕಿಂಗ್ ನ್ಯೂಸ್
28-09-22 09:31 pm HK News Desk ದೇಶ - ವಿದೇಶ
ನವದೆಹಲಿ, ಸೆ.28: ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರಾಗಿ ನಿವೃತ್ತ ಸೇನಾನಿ, ಲೆ.ಜ.ಅನಿಲ್ ಚೌಹಾಣ್ ಅವರನ್ನು ಕೇಂದ್ರ ಸರಕಾರ ನೇಮಕ ಮಾಡಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ತಮಿಳುನಾಡಿನ ವೂಟಿಯ ಬಳಿ ಹೆಲಿಕಾಪ್ಟರ್ ಅವಘಡಕ್ಕೀಡಾಗಿ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಜ. ಬಿಪಿನ್ ರಾವತ್ ದುರಂತ ಸಾವು ಕಂಡಿದ್ದರು. ಘಟನೆಯ ಬಳಿಕ ರಕ್ಷಣಾ ಪಡೆಗಳ ಮುಖ್ಯಸ್ಥರ ಹುದ್ದೆಗೆ ನೇಮಕ ಆಗಿರಲಿಲ್ಲ.
ಇದೀಗ ಅನಿಲ್ ಚೌಹಾಣ್ ಅವರನ್ನು ಆ ಹುದ್ದೆಗೆ ನೇಮಕ ಮಾಡಲಾಗಿದ್ದು, ಅವರೇ ರಕ್ಷಣಾ ಸಚಿವಾಲಯದ ಕಾರ್ಯದರ್ಶಿಯಾಗಿಯೂ ಸೇವೆಯಲ್ಲಿ ಇರಲಿದ್ದಾರೆ. ಉತ್ತರಾಖಂಡ ಮೂಲದ ಅನಿಲ್ ಚೌಹಾಣ್ 1961ರಲ್ಲಿ ಹುಟ್ಟಿದ್ದರು. 1981ರಲ್ಲಿ 11ನೇ ಗೋರ್ಖಾ ರೆಜಿಮೆಂಟಿನಲ್ಲಿ ಯೋಧರಾಗಿ ಸೇವೆಗೆ ಸೇರಿದ್ದರು. ಡೆಹ್ರಾಡೂನ್ ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ ಹಳೆ ವಿದ್ಯಾರ್ಥಿಯಾಗಿದ್ದಾರೆ. 2019ರಲ್ಲಿ ಪೂರ್ವ ವಿಭಾಗದ ಸೇನಾ ವಿಭಾಗದಲ್ಲಿ ಕಮಾಂಡಿಂಗ್ ಆಫೀಸರ್ ಆಗಿ ನೇಮಕಗೊಂಡು 2021ರ ಮೇಯಲ್ಲಿ ನಿವೃತ್ತಿಯಾಗುವ ವರಗೂ ಸೇವೆ ಸಲ್ಲಿಸಿದ್ದಾರೆ. ಸೇವಾ ಸಂದರ್ಭದಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಪರಮ್ ವಿಶಿಷ್ಟ್ ಸೇವಾ ಪದಕವನ್ನೂ ಪಡೆದಿದ್ದರು.
2021ರ ಡಿಸೆಂಬರ್ 8ರಂದು ವೂಟಿ ಬಳಿಯ ವೆಲ್ಲಿಂಗ್ಟನ್ ನಲ್ಲಿರುವ ಸೇನಾ ಕಚೇರಿಗೆ ಹೆಲಿಕಾಪ್ಟರ್ ನಲ್ಲಿ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಜ.ಬಿಪಿನ್ ರಾವತ್ ಮತ್ತು ಅವರ ಪತ್ನಿ ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಯೋಧರು ಸಾವು ಕಂಡಿದ್ದರು.
The Government has decided to appoint Lt General Anil Chauhan (Retired) PVSM, UYSM, AVSM, SM, VSM as the next Chief of Defence Staff (CDS) who shall also function as Secretary to Government of India, Department of Military Affairs with effect from the date of his assumption of charge and until further orders. In a career spanning over nearly 40 years, Lt Gen Anil Chauhan had held several command, staff and instrumental appointments and had extensive experience in counter-insurgency operations in Jammu & Kashmir and North-East India.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm