ಬ್ರೇಕಿಂಗ್ ನ್ಯೂಸ್
30-09-22 05:02 pm HK News Desk ದೇಶ - ವಿದೇಶ
ಕಾಬೂಲ್, ಸೆ.30 : ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದೆ. ಶಿಕ್ಷಣ ಕೇಂದ್ರದ ಆವರಣದಲ್ಲಿ ಬಾಂಬ್ ಸ್ಫೋಟ ಆಗಿದ್ದು 23 ಮಂದಿ ಸಾವನ್ನಪ್ಪಿದ್ದಾರೆ.
ಕಾಬೂಲ್ ಬಳಿಯ ಕಾಜ್ ಎಜುಕೇಶನ್ ಸೆಂಟರ್ ನಲ್ಲಿ ಘಟನೆ ನಡೆದಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಹದಿಹರೆಯದ ಹೆಣ್ಮಕ್ಕಳಿದ್ದಾರೆ. ಶಿಕ್ಷಣ ಕೇಂದ್ರದಲ್ಲಿ ಶುಕ್ರವಾರ ಬೆಳಗ್ಗೆ 7.30ರ ವೇಳೆಗೆ ವಿದ್ಯಾರ್ಥಿಗಳು ಯುನಿವರ್ಸಿಟಿ ಅರ್ಹತಾ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾಗ ಆತ್ಮಹತ್ಯಾ ಬಾಂಬರ್ ತನ್ನನ್ನು ತಾನು ಸ್ಫೋಟಿಸಿದ್ದಾನೆ. 23 ಮಂದಿ ಸಾವನ್ನಪ್ಪಿದ್ದು, 36 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.




ಆತ್ಮಹತ್ಯಾ ಬಾಂಬ್ ದಾಳಿ ನಡೆಸಿರುವ ಗುಂಪು ಯಾರದ್ದು ಎನ್ನುವುದು ತಿಳಿದುಬಂದಿಲ್ಲ. ಕಾಜ್ ಎಜುಕೇಶನ್ ಸೆಂಟರ್ ನಲ್ಲಿ ಹೆಚ್ಚಿನವರು ಹಜಾರಾ ಎನ್ನುವ ಮುಸ್ಲಿಮರಲ್ಲಿ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರು ಕಲಿಯುತ್ತಿದ್ದರು. ಹಜಾರಾ ಕಮ್ಯುನಿಟಿಯನ್ನು ಗುರಿಯಾಗಿಸಿ ಐಸಿಸ್ ಖೊರಸಾನ್ ಉಗ್ರರು ಈ ಹಿಂದೆಯೂ ದಾಳಿ ನಡೆಸಿದ್ದರು. ಅಫ್ಘಾನಿಸ್ತಾನ ಆಡಳಿತವು ಬಾಂಬ್ ದಾಳಿ ಘಟನೆಯನ್ನು ಖಂಡಿಸಿದ್ದು ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಅಮೆರಿಕ ಕೂಡ ಘಟನೆಯನ್ನು ಖಂಡಿಸಿದ್ದು ವಿದ್ಯಾರ್ಥಿಗಳು ಕೊಠಡಿಯಲ್ಲಿರುವಾಗ ಅವರನ್ನು ಗುರಿಯಾಗಿಸಿ ಬಾಂಬ್ ದಾಳಿ ನಡೆಸುವುದು ಅತ್ಯಂತ ಹೀನಾಯ ಮತ್ತು ಘೋರ ಕೃತ್ಯ ಎಂದು ಹೇಳಿದೆ.
A suicide bomb attack on an education center in Kabul has killed at least 23 people, most of whom are believed to be young women, in the latest sign of the deteriorating security situation in the Afghan capital.The explosion took place on Friday at the Kaaj education center, in a predominantly Hazara neighborhood – an ethnic minority group that has long faced oppression.Students were taking a practice university entrance exam at 7:30 a.m., local time (11 p.m. ET) when the blast first took place, Kabul Police Spokesman Khalid Zadran told CNN.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am