ಬ್ರೇಕಿಂಗ್ ನ್ಯೂಸ್
09-10-20 04:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್.09 : ಬ್ರಿಟಿಷ್ ಪ್ರಾಧ್ಯಾಪಕರೊಬ್ಬರು ಇಡ್ಲಿ ಬಲೇ ಬೋರ್ ಹೊಡೆಸುವ ತಿನಿಸು ಎಂದು ಟ್ವೀಟ್ ಮಾಡಿದ್ದು ದಕ್ಷಿಣ ಭಾರತೀಯನ್ನರ ಕೆಂಗಣ್ಣಿಗೆ ಗುರಿಯಾಗುವಂತಾಗಿದೆ.
ಆನ್ಲೈನ್ ಫುಡ್ ಡೆಲಿವರಿ ಝೊಮ್ಯಾಟೋ ಇತ್ತೀಚೆಗೆ ತನ್ನ ಟ್ವಿಟ್ಟರ್ನಲ್ಲಿ, "ಯಾವ ತಿನಿಸನ್ನು ಜನ ಏಕೆ ಇಷ್ಟ ಪಡುತ್ತಾರೆ" ಎಂದು ಪ್ರಶ್ನೆ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಬ್ರಿಟಿಷ್ ಮೂಲದ ಇತಿಹಾಸ ಪ್ರಾಧ್ಯಾಪಕ ಹಾಗೂ ಭಾರತ- ಬ್ರಿಟನ್ ಅಧ್ಯಯನ ತಜ್ಞ ಎಡ್ವರ್ಡ್ ಆಂಡರ್ಸನ್, ಜಗತ್ತಿನಲ್ಲೇ ಅತ್ಯಂತ ಬೋರಿಂಗ್ ತಿನಿಸೆಂದರೆ ಅದು ಇಡ್ಲಿ ಎಂದಿದ್ದಾರೆ. ಈ ವಿಚಾರ ದಕ್ಷಿಣ ಭಾರತೀಯರಿಗೆಲ್ಲಾ ಭಾರೀ ಅಸಹನೆ ತಂದಿದ್ದು, ಟ್ವಿಟ್ಟರ್ನಲ್ಲಿ ದೊಡ್ಡ ಸಂಖ್ಯೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ತನ್ನ ಟ್ವೀಟ್ ಗೆ ಭಾರೀ ಸಂಖ್ಯೆಯಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಡ್ವರ್ಡ್ ಕೂಡಲೇ ತಮ್ಮ ಮಾತಿಗೆ ಇನ್ನಷ್ಟು ಸ್ಪಷ್ಟನೆ ಕೊಟ್ಟಿದ್ದಾರೆ. ದಕ್ಷಿಣ ಭಾರತೀಯರೆಲ್ಲಾ ನನ್ನ ಮೇಲೆ ದಾಳಿ ಮಾಡುವ ಮುನ್ನ ದಯವಿಟ್ಟು ಈ ವಿಷಯ ತಿಳಿಯಿರಿ, ದೋಸೆ ಮತ್ತು ಅಪ್ಪಂ ಎಂದರೆ ನನಗೆ ಇಷ್ಟವಾಗುತ್ತದೆ. ಆದರೆ ಇಡ್ಲಿ ಹಾಗೂ ಪುಟ್ಟು ಎಂದರೆ ಸಹಿಸುವುದು ಕಷ್ಟ" ಎಂದಿದ್ದಾರೆ.
Idli are the most boring things in the world. https://t.co/2RgHm6zpm4
— Edward Anderson (@edanderson101) October 6, 2020
Yes, my son, there are some who are truly challenged in this world. Civilisation is hard to acquire: the taste & refinement to appreciate idlis, enjoy cricket, or watch ottamthullal is not given to every mortal. Take pity on this poor man, for he may never know what Life can be. https://t.co/M0rEfAU3V3
— Shashi Tharoor (@ShashiTharoor) October 7, 2020
A British professor who called idlis "boring" has provoked desi Twitter to unite against him.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm