ಬ್ರೇಕಿಂಗ್ ನ್ಯೂಸ್
01-10-22 04:10 pm HK News Desk ದೇಶ - ವಿದೇಶ
ನವದೆಹಲಿ, ಅ.1: ಕೇರಳದಲ್ಲಿ ಪಿಎಫ್ಐ ಹಿಟ್ ಲಿಸ್ಟ್ ನಲ್ಲಿ ಇದ್ದಾರೆ ಎನ್ನಲಾದ ಐದು ಮಂದಿ ಆರೆಸ್ಸೆಸ್ ನಾಯಕರಿಗೆ ಕೇಂದ್ರ ಗೃಹ ಸಚಿವಾಲಯ ವೈ ದರ್ಜೆಯ ಭದ್ರತೆಯನ್ನು ನೀಡಿದೆ.
ಇತ್ತೀಚೆಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭ ಸಿಕ್ಕಿರುವ ಸಾಕ್ಷ್ಯಗಳನ್ನು ಅನುಸರಿಸಿ ಕೇಂದ್ರ ಗೃಹ ಸಚಿವಾಲಯಕ್ಕೆ ಈ ಬಗ್ಗೆ ವರದಿ ನೀಡಿತ್ತು. ಎನ್ಐಎ ಮತ್ತು ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಐವರು ಆರೆಸ್ಸೆಸ್ ನಾಯಕರಿಗೆ ಪ್ಯಾರಾ ಮಿಲಿಟರಿ ಕಮಾಂಡೋಗಳನ್ನು ಒಳಗೊಂಡ ಶಸ್ತ್ರ ಸಜ್ಜಿತ ಭದ್ರತೆಯನ್ನು ನೀಡಿದೆ.

ಎನ್ಐಎ ಇತ್ತೀಚೆಗೆ ದಾಳಿ ನಡೆಸಿದ ಸಂದರ್ಭ ಪಿಎಫ್ಐ ನಾಯಕ ಮಹಮ್ಮದ್ ಬಶೀರ್ ಎಂಬಾತನ ಮನೆಯಲ್ಲಿ ಐವರು ಆರೆಸ್ಸೆಸ್ ನಾಯಕರ ಹೆಸರುಗಳು ಸಿಕ್ಕಿದ್ದವು. ಹೀಗಾಗಿ ಆರೆಸ್ಸೆಸ್ ನಾಯಕರನ್ನು ಪಿಎಫ್ಐ ಗುರಿಯಾಗಿಸಿದ್ದು ಕಂಡುಬಂದಿತ್ತು. ಒಟ್ಟು ಹನ್ನೊಂದು ಮಂದಿಯ ಸಿಆರ್ ಪಿಎಫ್ ಯೋಧರ ತಂಡ ಭದ್ರತೆ ಒದಗಿಸಲಿದ್ದು, ಶಿಫ್ಟ್ ಪ್ರಕಾರ ಕರ್ತವ್ಯ ನಿರ್ವಹಿಸಲಿದೆ. ಬಿಹಾರದ ಬಿಜೆಪಿ ಅಧ್ಯಕ್ಷ ಸಂಜಯ್ ಜೈಸ್ವಾಲ್ ಅವರಿಗೂ ಇದೇ ರೀತಿಯ ಭದ್ರತೆ ನೀಡಲಾಗಿದೆ.
ಇತ್ತೀಚೆಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ಕೇಂದ್ರ ಸರಕಾರ ನಿಷೇಧಿಸಿದ್ದು, ಇದರ ತರುವಾಯ ಹಿಟ್ ಲಿಸ್ಟ್ ನಲ್ಲಿರುವ ಆರೆಸ್ಸೆಸ್ ನಾಯಕರ ಸಂಭಾವ್ಯ ಅಪಾಯ ತಪ್ಪಿಸಲು ಭದ್ರತೆ ನೀಡಲಾಗಿದೆ ಎನ್ನಲಾಗುತ್ತಿದೆ.
The Ministry of Home Affairs (MHA) on Saturday granted "Y" category security to five RSS leaders from Kerala after the central intelligence agencies warned of a possible threat from the now-banned radical outfit Popular Front of India (PFI).According to sources, the National Investigation Agency (NIA) informed the MHA over a possible threat to RSS leaders in Kerala after the Union government's decision to ban PFI.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm