ಬ್ರೇಕಿಂಗ್ ನ್ಯೂಸ್
01-10-22 04:10 pm HK News Desk ದೇಶ - ವಿದೇಶ
ನವದೆಹಲಿ, ಅ.1: ಕೇರಳದಲ್ಲಿ ಪಿಎಫ್ಐ ಹಿಟ್ ಲಿಸ್ಟ್ ನಲ್ಲಿ ಇದ್ದಾರೆ ಎನ್ನಲಾದ ಐದು ಮಂದಿ ಆರೆಸ್ಸೆಸ್ ನಾಯಕರಿಗೆ ಕೇಂದ್ರ ಗೃಹ ಸಚಿವಾಲಯ ವೈ ದರ್ಜೆಯ ಭದ್ರತೆಯನ್ನು ನೀಡಿದೆ.
ಇತ್ತೀಚೆಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭ ಸಿಕ್ಕಿರುವ ಸಾಕ್ಷ್ಯಗಳನ್ನು ಅನುಸರಿಸಿ ಕೇಂದ್ರ ಗೃಹ ಸಚಿವಾಲಯಕ್ಕೆ ಈ ಬಗ್ಗೆ ವರದಿ ನೀಡಿತ್ತು. ಎನ್ಐಎ ಮತ್ತು ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಐವರು ಆರೆಸ್ಸೆಸ್ ನಾಯಕರಿಗೆ ಪ್ಯಾರಾ ಮಿಲಿಟರಿ ಕಮಾಂಡೋಗಳನ್ನು ಒಳಗೊಂಡ ಶಸ್ತ್ರ ಸಜ್ಜಿತ ಭದ್ರತೆಯನ್ನು ನೀಡಿದೆ.
ಎನ್ಐಎ ಇತ್ತೀಚೆಗೆ ದಾಳಿ ನಡೆಸಿದ ಸಂದರ್ಭ ಪಿಎಫ್ಐ ನಾಯಕ ಮಹಮ್ಮದ್ ಬಶೀರ್ ಎಂಬಾತನ ಮನೆಯಲ್ಲಿ ಐವರು ಆರೆಸ್ಸೆಸ್ ನಾಯಕರ ಹೆಸರುಗಳು ಸಿಕ್ಕಿದ್ದವು. ಹೀಗಾಗಿ ಆರೆಸ್ಸೆಸ್ ನಾಯಕರನ್ನು ಪಿಎಫ್ಐ ಗುರಿಯಾಗಿಸಿದ್ದು ಕಂಡುಬಂದಿತ್ತು. ಒಟ್ಟು ಹನ್ನೊಂದು ಮಂದಿಯ ಸಿಆರ್ ಪಿಎಫ್ ಯೋಧರ ತಂಡ ಭದ್ರತೆ ಒದಗಿಸಲಿದ್ದು, ಶಿಫ್ಟ್ ಪ್ರಕಾರ ಕರ್ತವ್ಯ ನಿರ್ವಹಿಸಲಿದೆ. ಬಿಹಾರದ ಬಿಜೆಪಿ ಅಧ್ಯಕ್ಷ ಸಂಜಯ್ ಜೈಸ್ವಾಲ್ ಅವರಿಗೂ ಇದೇ ರೀತಿಯ ಭದ್ರತೆ ನೀಡಲಾಗಿದೆ.
ಇತ್ತೀಚೆಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ಕೇಂದ್ರ ಸರಕಾರ ನಿಷೇಧಿಸಿದ್ದು, ಇದರ ತರುವಾಯ ಹಿಟ್ ಲಿಸ್ಟ್ ನಲ್ಲಿರುವ ಆರೆಸ್ಸೆಸ್ ನಾಯಕರ ಸಂಭಾವ್ಯ ಅಪಾಯ ತಪ್ಪಿಸಲು ಭದ್ರತೆ ನೀಡಲಾಗಿದೆ ಎನ್ನಲಾಗುತ್ತಿದೆ.
The Ministry of Home Affairs (MHA) on Saturday granted "Y" category security to five RSS leaders from Kerala after the central intelligence agencies warned of a possible threat from the now-banned radical outfit Popular Front of India (PFI).According to sources, the National Investigation Agency (NIA) informed the MHA over a possible threat to RSS leaders in Kerala after the Union government's decision to ban PFI.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm