ಬ್ರೇಕಿಂಗ್ ನ್ಯೂಸ್
02-10-22 12:54 pm HK News Desk ದೇಶ - ವಿದೇಶ
ಮಥುರಾ, ಅ.2 : ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಹಠಾತ್ ಹೃದಯಾಘಾತಕ್ಕೆ ಒಳಗಾದ ಪತಿಗೆ ಪತ್ನಿಯೇ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ಜೀವ ತುಂಬಿದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.
ಪತಿ ಎದೆ ನೋವಿನಿಂದ ಕುಸಿದು ಬಿದ್ದಾಗ ಧೃತಿಗೆಡದ ಪತ್ನಿ ಕಾರ್ಡಿಯೋಪಲ್ಮನರಿ ರೆಸಿಟೇಷನ್ ಬಗ್ಗೆ ತಿಳಿದಿದ್ದರಿಂದ ಪ್ರಾಥಮಿಕ ಚಿಕಿತ್ಸೆ ಕೊಟ್ಟು ಮರು ಜೀವ ತುಂಬಿದ್ದಾರೆ. ಶನಿವಾರ ಬೆಳಗ್ಗೆ ಮಥುರಾ ಜಂಕ್ಷನ್ನಲ್ಲಿ 70 ವರ್ಷದ ಕೇಶವನ್ ಅವರಿಗೆ ಹೃದಯಾಘಾತವಾಗಿತ್ತು. ಆಗ ಜೊತೆಗಿದ್ದ ಪತ್ನಿ ದಯಾ ಬುದ್ದಿವಂತಿಕೆಯಿಂದ ಸುಮಾರು 10 ನಿಮಿಷಗಳ ಕಾಲ ತನ್ನ ಬಾಯಿಯ ಮೂಲಕ ಕೃತಕ ಉಸಿರಾಟ ನೀಡಿದ್ದಾರೆ. ಇದರಿಂದಾಗಿ ಗಂಡನ ಹೃದಯ ಬಡಿತ ಮತ್ತು ಉಸಿರಾಟ ನಿಲ್ಲದಂತೆ ನೋಡಿಕೊಂಡಿದ್ದಾರೆ. ಇದೇ ವೇಳೆ, ರೈಲ್ವೆ ನಿಲ್ದಾಣದಲ್ಲಿ ಆರ್ಪಿಎಫ್ ಸಿಬ್ಬಂದಿ ನೆರವಿಗೆ ಬಂದಿದ್ದು ಕೈ ಕಾಲುಗಳಿಗೆ ಮಸಾಜ್ ಮಾಡಿ ಸಹಕರಿಸಿದ್ದಾರೆ. ಇದರಿಂದಾಗಿ ವ್ಯಕ್ತಿಗೆ ಹೃದಯಾಘಾತವಾದರೂ ಪ್ರಾಣ ಉಳಿಯುವಂತಾಗಿದೆ.
ಕೇಶವನ್ ಅವರಿಗೆ ಪ್ರಜ್ಞೆ ಬಂದ ತಕ್ಷಣ ಆರ್ಪಿಎಫ್ ಸಿಬ್ಬಂದಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಿಜಾಮುದ್ದೀನ್- ಕೊಯಮತ್ತೂರು ಎಕ್ಸ್ಪ್ರೆಸ್ ರೈಲಿನಲ್ಲಿ ಕೇಶವನ್ ಮತ್ತು ದಯಾ ದಂಪತಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
This is the result of the alertness, humility and devotion to duty of the jawans. A 67-year-old passenger, who was traveling from Delhi to Kerala by train, suffered a heart attack. Descended at Mathura Junction Railway Station.RPF jawans reached on the information of heart attack. The wife gave him breath through his mouth, then the soldiers started caressing his hands and feet fast. After about 15 minutes of hard work, the passengers recovered. He was later sent by ambulance to the district hospital and then to the private hospital. Now he is completely healthy.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm