ಬ್ರೇಕಿಂಗ್ ನ್ಯೂಸ್
03-10-22 01:22 pm HK News Desk ದೇಶ - ವಿದೇಶ
ನವದೆಹಲಿ, ಅ.3 : ಇರಾನ್ನಿಂದ ಚೀನಾಕ್ಕೆ ತೆರಳುತ್ತಿದ್ದ ಪ್ರಯಾಣಿಕರ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಸ್ಫೋಟವಾಗಿದ್ದು ಭಾರತೀಯ ವಾಯುಪಡೆ ಎಲರ್ಟ್ ಆಗಿದೆ.
ವಿಮಾನವು ಭಾರತೀಯ ವಾಯುಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದಾಗ ಬಾಂಬ್ ಎಲರ್ಟ್ ಬಂದಿತ್ತು. ಆ ಸಂದರ್ಭದಲ್ಲಿ ವಿಮಾನವು ನವದೆಹಲಿಯತ್ತ ಸಾಗುತ್ತಿತ್ತು ಎನ್ನಲಾಗಿದೆ. ಈ ವೇಳೆ ಭದ್ರತಾ ಸಂಸ್ಥೆಗಳ ಸೂಚನೆಯಂತೆ ವಿಮಾನವನ್ನು ದೆಹಲಿಯಲ್ಲಿ ಇಳಿಯುವುದಕ್ಕೆ ಅನುಮತಿ ನೀಡಲಿಲ್ಲ.
ಜೊತೆಗೆ ಭಾರತೀಯ ವಾಯುಪಡೆಯ ಸುಖೋಯ್-30 ವಿಮಾನವು ಪಂಜಾಬ್ ಮತ್ತು ಜೋಧ್ಪುರ ವಾಯುನೆಲೆಯಿಂದ ಟೇಕಾಫ್ ಆಗಿದ್ದು ಇರಾನ್ ವಿಮಾನದ ಮೇಲೆ ಕಣ್ಣಿಟ್ಟಿವೆ. ಮಾಹಿತಿಯ ಪ್ರಕಾರ, ಇರಾನ್ ವಿಮಾನವು ದೆಹಲಿಯ ವಾಯುಪ್ರದೇಶದ ಕಡೆಗೆ ಚಲಿಸುತ್ತಿತ್ತು. ಇದೇ ವೇಳೆ ವಿಮಾನದಲ್ಲಿ ಬಾಂಬ್ ಇರುವ ಸುದ್ದಿ ಭದ್ರತಾ ಸಂಸ್ಥೆಗಳಿಗೆ ಸಿಕ್ಕಿದೆ. ನಂತರ ಎಲ್ಲಾ ಏಜೆನ್ಸಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಸ್ವಲ್ಪ ಸಮಯದ ನಂತರ, ವಿಮಾನವು ದೆಹಲಿಯಲ್ಲಿ ಇಳಿಯಲು ಅನುಮತಿ ಕೋರಿತ್ತು. ಆದರೆ ಭಾರತೀಯ ಅಧಿಕಾರಿಗಳು ಅದನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ. ಬಾಂಬ್ ಬೆದರಿಕೆಯನ್ನು ಯಾರು ನೀಡಿದ್ದಾರೆ ಮತ್ತು ಆ ವಿಮಾನದ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗಗೊಳಿಸಿಲ್ಲ.
ಆನಂತರ ವಿಮಾನ ನೇರವಾಗಿ ಚೀನಾದತ್ತ ಸಾಗಿದೆ ಎನ್ನುವ ಮಾಹಿತಿಗಳಿವೆ. ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆ ಮೊದಲ ಬಾರಿಗೆ ಸುದ್ದಿ ಟ್ವೀಟ್ ಮಾಡಿತ್ತು.
Indian Air Force jets were scrambled on Monday after reports came about a ‘bomb threat’ onboard China-bound Iranian passenger jet over Indian airspace, said sources. The plane is now moving towards China. Security agencies monitoring the plane, added sources.The report about the possibility of a bomb on board came from security agencies in Delhi which triggered an alert. Subsequently, the permission was not granted to the plane to land in Delhi.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm