ಬ್ರೇಕಿಂಗ್ ನ್ಯೂಸ್
03-10-22 01:22 pm HK News Desk ದೇಶ - ವಿದೇಶ
ನವದೆಹಲಿ, ಅ.3 : ಇರಾನ್ನಿಂದ ಚೀನಾಕ್ಕೆ ತೆರಳುತ್ತಿದ್ದ ಪ್ರಯಾಣಿಕರ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಸ್ಫೋಟವಾಗಿದ್ದು ಭಾರತೀಯ ವಾಯುಪಡೆ ಎಲರ್ಟ್ ಆಗಿದೆ.
ವಿಮಾನವು ಭಾರತೀಯ ವಾಯುಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದಾಗ ಬಾಂಬ್ ಎಲರ್ಟ್ ಬಂದಿತ್ತು. ಆ ಸಂದರ್ಭದಲ್ಲಿ ವಿಮಾನವು ನವದೆಹಲಿಯತ್ತ ಸಾಗುತ್ತಿತ್ತು ಎನ್ನಲಾಗಿದೆ. ಈ ವೇಳೆ ಭದ್ರತಾ ಸಂಸ್ಥೆಗಳ ಸೂಚನೆಯಂತೆ ವಿಮಾನವನ್ನು ದೆಹಲಿಯಲ್ಲಿ ಇಳಿಯುವುದಕ್ಕೆ ಅನುಮತಿ ನೀಡಲಿಲ್ಲ.
ಜೊತೆಗೆ ಭಾರತೀಯ ವಾಯುಪಡೆಯ ಸುಖೋಯ್-30 ವಿಮಾನವು ಪಂಜಾಬ್ ಮತ್ತು ಜೋಧ್ಪುರ ವಾಯುನೆಲೆಯಿಂದ ಟೇಕಾಫ್ ಆಗಿದ್ದು ಇರಾನ್ ವಿಮಾನದ ಮೇಲೆ ಕಣ್ಣಿಟ್ಟಿವೆ. ಮಾಹಿತಿಯ ಪ್ರಕಾರ, ಇರಾನ್ ವಿಮಾನವು ದೆಹಲಿಯ ವಾಯುಪ್ರದೇಶದ ಕಡೆಗೆ ಚಲಿಸುತ್ತಿತ್ತು. ಇದೇ ವೇಳೆ ವಿಮಾನದಲ್ಲಿ ಬಾಂಬ್ ಇರುವ ಸುದ್ದಿ ಭದ್ರತಾ ಸಂಸ್ಥೆಗಳಿಗೆ ಸಿಕ್ಕಿದೆ. ನಂತರ ಎಲ್ಲಾ ಏಜೆನ್ಸಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಸ್ವಲ್ಪ ಸಮಯದ ನಂತರ, ವಿಮಾನವು ದೆಹಲಿಯಲ್ಲಿ ಇಳಿಯಲು ಅನುಮತಿ ಕೋರಿತ್ತು. ಆದರೆ ಭಾರತೀಯ ಅಧಿಕಾರಿಗಳು ಅದನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ. ಬಾಂಬ್ ಬೆದರಿಕೆಯನ್ನು ಯಾರು ನೀಡಿದ್ದಾರೆ ಮತ್ತು ಆ ವಿಮಾನದ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗಗೊಳಿಸಿಲ್ಲ.
ಆನಂತರ ವಿಮಾನ ನೇರವಾಗಿ ಚೀನಾದತ್ತ ಸಾಗಿದೆ ಎನ್ನುವ ಮಾಹಿತಿಗಳಿವೆ. ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆ ಮೊದಲ ಬಾರಿಗೆ ಸುದ್ದಿ ಟ್ವೀಟ್ ಮಾಡಿತ್ತು.
Indian Air Force jets were scrambled on Monday after reports came about a ‘bomb threat’ onboard China-bound Iranian passenger jet over Indian airspace, said sources. The plane is now moving towards China. Security agencies monitoring the plane, added sources.The report about the possibility of a bomb on board came from security agencies in Delhi which triggered an alert. Subsequently, the permission was not granted to the plane to land in Delhi.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm