ಬ್ರೇಕಿಂಗ್ ನ್ಯೂಸ್
09-10-20 10:47 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 9: ಖಾಸಗಿ ಟಿವಿ ವಾಹಿನಿಗಳು ಸುದ್ದಿ ಸಂಹಿತೆಗೆ ಬದ್ಧರಾಗಿರಬೇಕು. ವ್ಯಕ್ತಿ, ಗುಂಪು ಅಥವಾ ಸಂಸ್ಥೆಗೆ ಸಂಬಂಧಿಸಿ ಅಪಪ್ರಚಾರ, ಅವಹೇಳನಕಾರಿ, ಅವಮಾನಿಸುವ ರೀತಿಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಟಿವಿ ವಾಹಿನಿಗಳಿಗೆ ಸೂಚನೆ ನೀಡಿದೆ.
ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಡ್ರಗ್ ಲಿಂಕ್ ಕುರಿತ ಸುದ್ದಿಗಳನ್ನು ಪ್ರಸಾರ ಮಾಡುವಾಗ ನಟಿ ರಕುಲ್ ಪ್ರೀತ್ ಸಿಂಗ್ ತನ್ನ ಹೆಸರು ಬಳಸಿದ ಟಿವಿ ವಾಹಿನಿಗಳ ವಿರುದ್ಧ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಮಾನಹಾನಿಕರವಾಗಿ ಕಾರ್ಯಕ್ರಮ ಪ್ರಸಾರ ಮಾಡದಂತೆ ಟಿವಿ ಮಾಧ್ಯಮಗಳಿಗೆ ನಿರ್ದೇಶನ ನೀಡುವಂತೆ ಕೋರಿದ್ದರು.
ವಿಚಾರಣೆ ಸಂದರ್ಭದಲ್ಲಿ ಕೋರ್ಟ್ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಭಿಪ್ರಾಯ ಕೇಳಿತ್ತು. ಇದರ ಬೆನ್ನಲ್ಲೇ, ಸಚಿವಾಲಯ ಈ ಆದೇಶ ಮಾಡಿದ್ದು ಟಿವಿ ವಾಹಿನಿಗಳಿಗೆ ಈ ಹಿಂದೆಯೂ ಇದೇ ರೀತಿಯ ಸೂಚನೆ ನೀಡಲಾಗಿತ್ತು. ಟಿವಿ ವಾಹಿನಿಗಳು 1995ರ ಕೇಬಲ್ ಟಿವಿ ಸಂಪರ್ಕ ಕಾಯ್ದೆಯನ್ನು ಉಲ್ಲಂಘಿಸಬಾರದು. ಅರ್ಧ ಸತ್ಯ, ಸುಳ್ಳು ವರದಿಗಳು, ಮಾನಹಾನಿಕರ ಆಗುವ ರೀತಿಯ ಸುದ್ದಿಗಳನ್ನು ಪ್ರಸಾರ ಮಾಡಬಾರದೆಂದು ಕಾಯ್ದೆ ಹೇಳುತ್ತದೆ. ಅದನ್ನು ಯಥಾವತ್ ಪಾಲನೆ ಮಾಡಬೇಕು. ಗುಂಪು ಅಥವಾ ವ್ಯಕ್ತಿಯನ್ನು ಅಪಪ್ರಚಾರ, ಮಾನಹಾನಿ ಆಗುವ ರೀತಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಸಚಿವಾಲಯ ತನ್ನ ಆದೇಶದಲ್ಲಿ ನಿರ್ದೇಶನ ನೀಡಿದೆ.
The notice from the ministry also said that channels should not broadcast anything that could “encourage or incite violence or anything against maintenance of law and order
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm