ಬ್ರೇಕಿಂಗ್ ನ್ಯೂಸ್
09-10-20 10:47 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 9: ಖಾಸಗಿ ಟಿವಿ ವಾಹಿನಿಗಳು ಸುದ್ದಿ ಸಂಹಿತೆಗೆ ಬದ್ಧರಾಗಿರಬೇಕು. ವ್ಯಕ್ತಿ, ಗುಂಪು ಅಥವಾ ಸಂಸ್ಥೆಗೆ ಸಂಬಂಧಿಸಿ ಅಪಪ್ರಚಾರ, ಅವಹೇಳನಕಾರಿ, ಅವಮಾನಿಸುವ ರೀತಿಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಟಿವಿ ವಾಹಿನಿಗಳಿಗೆ ಸೂಚನೆ ನೀಡಿದೆ.
ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಡ್ರಗ್ ಲಿಂಕ್ ಕುರಿತ ಸುದ್ದಿಗಳನ್ನು ಪ್ರಸಾರ ಮಾಡುವಾಗ ನಟಿ ರಕುಲ್ ಪ್ರೀತ್ ಸಿಂಗ್ ತನ್ನ ಹೆಸರು ಬಳಸಿದ ಟಿವಿ ವಾಹಿನಿಗಳ ವಿರುದ್ಧ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಮಾನಹಾನಿಕರವಾಗಿ ಕಾರ್ಯಕ್ರಮ ಪ್ರಸಾರ ಮಾಡದಂತೆ ಟಿವಿ ಮಾಧ್ಯಮಗಳಿಗೆ ನಿರ್ದೇಶನ ನೀಡುವಂತೆ ಕೋರಿದ್ದರು.
ವಿಚಾರಣೆ ಸಂದರ್ಭದಲ್ಲಿ ಕೋರ್ಟ್ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಭಿಪ್ರಾಯ ಕೇಳಿತ್ತು. ಇದರ ಬೆನ್ನಲ್ಲೇ, ಸಚಿವಾಲಯ ಈ ಆದೇಶ ಮಾಡಿದ್ದು ಟಿವಿ ವಾಹಿನಿಗಳಿಗೆ ಈ ಹಿಂದೆಯೂ ಇದೇ ರೀತಿಯ ಸೂಚನೆ ನೀಡಲಾಗಿತ್ತು. ಟಿವಿ ವಾಹಿನಿಗಳು 1995ರ ಕೇಬಲ್ ಟಿವಿ ಸಂಪರ್ಕ ಕಾಯ್ದೆಯನ್ನು ಉಲ್ಲಂಘಿಸಬಾರದು. ಅರ್ಧ ಸತ್ಯ, ಸುಳ್ಳು ವರದಿಗಳು, ಮಾನಹಾನಿಕರ ಆಗುವ ರೀತಿಯ ಸುದ್ದಿಗಳನ್ನು ಪ್ರಸಾರ ಮಾಡಬಾರದೆಂದು ಕಾಯ್ದೆ ಹೇಳುತ್ತದೆ. ಅದನ್ನು ಯಥಾವತ್ ಪಾಲನೆ ಮಾಡಬೇಕು. ಗುಂಪು ಅಥವಾ ವ್ಯಕ್ತಿಯನ್ನು ಅಪಪ್ರಚಾರ, ಮಾನಹಾನಿ ಆಗುವ ರೀತಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಸಚಿವಾಲಯ ತನ್ನ ಆದೇಶದಲ್ಲಿ ನಿರ್ದೇಶನ ನೀಡಿದೆ.
The notice from the ministry also said that channels should not broadcast anything that could “encourage or incite violence or anything against maintenance of law and order
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm