ಬ್ರೇಕಿಂಗ್ ನ್ಯೂಸ್
04-10-22 10:34 pm HK News Desk ದೇಶ - ವಿದೇಶ
ಶಿಮ್ಲಾ, ಅ.4 : ಪ್ರಧಾನಿ ಮೋದಿ ಅ.5ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರು ಭದ್ರತಾ ಪಾಸ್ಗಳನ್ನು ಪಡೆಯಲು ನಡತೆ ಪ್ರಮಾಣ ಪತ್ರ ನೀಡುವಂತೆ ಸ್ಥಳೀಯ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು ಭಾರಿ ವಿವಾದಕ್ಕೆ ಕಾರಣವಾಗುತ್ತಲೇ ಆದೇಶವನ್ನು ವಾಪಸ್ ಪಡೆಯಲಾಗಿದೆ.
ಹಿಮಾಚಲ ಪ್ರದೇಶದ ಪೊಲೀಸ್ ಮಹಾನಿರ್ದೇಶಕ ಸಂಜಯ್ ಕುಂದು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, 'ಆಗಿರುವ ಪ್ರಮಾದಕ್ಕೆ ವಿಷಾದಿಸುತ್ತೇವೆ. ಪ್ರಧಾನಿ ಭೇಟಿಯ ಸುದ್ದಿ ಪ್ರಸಾರಕ್ಕಾಗಿ ಪೊಲೀಸ್ ಇಲಾಖೆ ಎಲ್ಲ ಪತ್ರಕರ್ತರನ್ನು ಸ್ವಾಗತಿಸುತ್ತದೆ. ವರದಿ ಮಾಡಲು ಅನುಕೂಲವಾಗುವಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಅಧಿಸೂಚನೆ ಹೊರಡಿಸಿದ್ದ ಸರ್ಕಾರ, 'ಖಾಸಗಿ ಮಾಲೀಕತ್ವದ ಪ್ರಿಂಟ್, ಡಿಜಿಟಲ್ ಮತ್ತು ಟಿವಿ ಮಾಧ್ಯಮ ಪತ್ರಕರ್ತರು ಮಾತ್ರವಲ್ಲದೆ, ಆಲ್ ಇಂಡಿಯಾ ರೇಡಿಯೋ (ಎಐಆರ್) ಮತ್ತು ದೂರದರ್ಶನದಂತಹ ರಾಜ್ಯ ಸರ್ಕಾರ ನಡೆಸುವ ಮಾಧ್ಯಮ ಪ್ರತಿನಿಧಿಗಳು ಸಹ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರವೇಶಾತಿ ಮತ್ತು ಭದ್ರತಾ ಪಾಸ್ಗಳನ್ನು ಪಡೆಯಲು ನಡತೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ತಿಳಿಸಿತ್ತು.
ಎಲ್ಲಾ ಪತ್ರಿಕಾ ಪ್ರತಿನಿಧಿಗಳ ಪಟ್ಟಿಯನ್ನು ನಡತೆ ದೃಢೀಕರಣದ ಪ್ರಮಾಣದೊಂದಿಗೆ ಪೂರೈಸಲು ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಅವರನ್ನು ಅಧಿಸೂಚನೆಯಲ್ಲಿ ಸೂಚಿಸಲಾಗಿತ್ತು.
Himachal Pradesh government officials have stated that a contentious order from the police demanding a ‘character verification’ of journalists attending Prime Minister Narendra Modi’s rally on Wednesday has been revoked and that entry of media persons will be facilitated.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm