ಬ್ರೇಕಿಂಗ್ ನ್ಯೂಸ್
05-10-22 06:58 pm HK News Desk ದೇಶ - ವಿದೇಶ
ಗಾಜಿಯಾಬಾದ್, ಅ.5: ಎಲ್ಇಡಿ ಟಿವಿ ಸ್ಫೋಟಗೊಂಡು 17 ವರ್ಷದ ತರುಣ ದಾರುಣ ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಘಟನೆಯಲ್ಲಿ ಹುಡುಗನ ತಾಯಿ ಮತ್ತು ಆತನ ಗೆಳೆಯನೂ ಗಾಯಗೊಂಡಿದ್ದಾರೆ.
ಮೇಲ್ನೋಟಕ್ಕೆ ಟಿವಿ ಸ್ಫೋಟಗೊಂಡಿದ್ದಾಗಿ ಹೇಳಲಾಗುತ್ತಿದೆ. ಆದರೆ, ಮನೆಯ ಗೋಡೆ, ಕಾಂಕ್ರೀಟ್ ಕೂಡ ಒಡೆದು ಹೋಗಿದೆ. ಹೀಗಾಗಿ ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆಗೇನು ಕಾರಣ ಎಂದು ತಿಳಿಸಿಲ್ಲ. ಸ್ಫೋಟದ ಸದ್ದು ಕೇಳಿ ಹತ್ತಿರದ ಮನೆಯವರು ಓಡಿ ಬಂದಿದ್ದಾರೆ.

ಸಿಲಿಂಡರ್ ಸ್ಫೋಟ ಆಗಿರಬೇಕೆಂದು ಎನಿಸ್ಕೊಂಡು ಓಡಿ ಬಂದಿದ್ದರು. ಆದರೆ ಎಲ್ಇಡಿ ಸ್ಫೋಟಗೊಂಡಿದ್ದು ಕಂಡುಬಂದಿದೆ. ಕರಣ್ ಎಂಬ 17ರ ಹುಡುಗ ಕುತ್ತಿಗೆ ಮತ್ತು ಮುಖದ ಭಾಗಕ್ಕೆ ತೀವ್ರ ಗಾಯಗೊಂಡಿದ್ದ. ತಾಯಿ ಮತ್ತು ಇನ್ನೊಬ್ಬ ಯುವಕ ಕೂಡ ಗಂಭೀರ ಗಾಯಗೊಂಡಿದ್ದರು. ಟಿವಿ ಪರದೆಯ ಗ್ಲಾಸ್ ಹುಡುಗನ ಕುತ್ತಿಗೆಯ ಭಾಗಕ್ಕೆ ಚುಚ್ಚಿದ್ದರಿಂದ ರಕ್ತ ಸ್ರಾವ ಆಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಹುಡುಗನನ್ನು ಕೂಡಲೇ ಆಸ್ಪತ್ರೆಗೆ ಒಯ್ದಿದ್ದು ಚಿಕಿತ್ಸೆಯ ವೇಳೆ ಸಾವು ಕಂಡಿದ್ದಾನೆ. ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
The authorities said that the blast was a significant one and the impact was such that the concrete inside the house was damaged. As per the police, the teenager identified as Omendra sustained grave injuries in the explosion and he died during treatment. It is being said that his face and neck were hit by tiny and sharp particles of the LED screen.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm