ಬ್ರೇಕಿಂಗ್ ನ್ಯೂಸ್
10-10-20 10:12 am Headline Karnataka News Network ದೇಶ - ವಿದೇಶ
ಶ್ರೀನಗರ, ಅಕ್ಟೋಬರ್ .10 : ಭಾರತೀಯ ಸೇನಾಪಡೆ ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಮತ್ತೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಶನಿವಾರ ಬೆಳಗ್ಗೆ ಈ ಎನ್ ಕೌಂಟರ್ ನಡೆದಿದ್ದು, ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿತ್ತು.
ಕುಲ್ಗಾಂ ಜಿಲ್ಲೆಯ ಚಿಂಗಾಮ್ ಎಂಬ ಪ್ರದೇಶದಲ್ಲಿ ಅನುಮಾನಾಸ್ಪದ ಓಡಾಟಗಳು ಕಂಡುಬಂದ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರ ಪೊಲೀಸರ ತಂಡ ಮತ್ತು ಸೇನಾಪಡೆ ಜಂಟಿ ಕಾರ್ಯಾಚರಣೆಗಿಳಿದಿತ್ತು.
ಭದ್ರತಾ ಸಿಬ್ಬಂದಿ ಸುತ್ತುವರಿಯುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದು, ಕೂಡಲೇ ಕಾರ್ಯಾಚರಣೆಯನ್ನು ಎನ್ ಕೌಂಟರ್ ಆಗಿ ಮಾರ್ಪಡಿಸಿದೆ. ಎನ್ ಕೌಂಟರ್ ಮುಂದುವರಿದಿದ್ದು ಸೇನಾಪಡೆ ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm