ಬ್ರೇಕಿಂಗ್ ನ್ಯೂಸ್
06-10-22 05:52 pm HK News Desk ದೇಶ - ವಿದೇಶ
ನವದೆಹಲಿ, ಅ.6: ಕ್ಯಾಲಿಫೋರ್ನಿಯಾದಲ್ಲಿ ಭಾರತ ಮೂಲದ ನಾಲ್ವರ ಕುಟುಂಬದ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಭಾರತೀಯ ಮೂಲದ ವಿದ್ಯಾರ್ಥಿಯನ್ನು ಕೊಂದು ಹಾಕಿದ ಘಟನೆ ಅಮೆರಿಕದಲ್ಲಿ ನಡೆದಿದೆ. ಅಮೆರಿಕದ ಇಂಡಿಯಾನ ಪ್ರಾಂತದಲ್ಲಿ ಘಟನೆ ನಡೆದಿದ್ದು, ಜೊತೆಗಿದ್ದ ರೂಮ್ ಮೇಟ್ ಕೊರಿಯಾ ಮೂಲದ ವಿದ್ಯಾರ್ಥಿಯೇ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಪರ್ಡ್ಯು ಯೂನಿವರ್ಸಿಟಿಯಲ್ಲಿ ಡಾಟಾ ಸೈನ್ಸ್ ಕಲಿಯುತ್ತಿದ್ದ ವರುಣ್ ಮನೀಶ್ ಛಡ್ಡಾ (20) ಕೊಲೆಯಾದ ವಿದ್ಯಾರ್ಥಿ. ಕಾಲೇಜು ಕ್ಯಾಂಪಸ್ ನಲ್ಲಿ ಯುವಕನ ಶವ ಪತ್ತೆಯಾಗಿತ್ತು. ಶವ ಪತ್ತೆಯ ಬಳಿಕ ಆತನ ರೂಮ್ ಮೇಟ್ ಮತ್ತು ಗೆಳೆಯನಾಗಿದ್ದ ಕೊರಿಯಾ ಮೂಲದ ಜಿನ್ ಮಿನ್ ಜಿಮ್ಮಿ ಶಾ ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದ. ಬುಧವಾರ ರಾತ್ರಿ 12.30ರ ವೇಳೆಗೆ ಪೊಲೀಸರಿಗೆ ಕರೆ ಮಾಡಿದ್ದು ಕೆಲ ಹೊತ್ತಿನಲ್ಲಿಯೇ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಆಟೋಪ್ಸಿ ಪರೀಕ್ಷೆಯಲ್ಲಿ ಹರಿತ ಆಯುಧಗಳಿಂದ ಇರಿದು ಹತ್ಯೆ ಮಾಡಲಾಗಿದೆ ಎನ್ನುವ ಪ್ರಾಥಮಿಕ ವರದಿಗಳಿವೆ. ಯಾಕಾಗಿ ಹತ್ಯೆ ಮಾಡಿದ್ದಾನೆ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A twenty-year-old Purdue University student was allegedly killed by his roommate overnight with "multiple sharp force traumatic injuries" at a residence hall on the Indiana campus in the United States.The death of the student has left a number of questions unanswered behind as the preliminary autopsy results say that the manner of death was a homicide, while a section of the people called it a murder.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm