ಬ್ರೇಕಿಂಗ್ ನ್ಯೂಸ್
09-10-22 06:00 pm HK News Desk ದೇಶ - ವಿದೇಶ
ಹೈದರಾಬಾದ್, ಅ.9: ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರಿಗೆ ಮಂತ್ರ-ತಂತ್ರಗಳ ಮೇಲೆ ನಂಬಿಕೆ ಜಾಸ್ತಿ. ತೆಲಂಗಾಣ ಕ್ಯಾಬಿನೆಟ್ನಲ್ಲಿ ಮಹಿಳೆಯರಿದ್ದರೇ ಒಳ್ಳೆಯದಲ್ಲ ಎಂದು ಯಾರೋ ಹೇಳಿದ್ದರಿಂದ 2014 ರಿಂದ 2018ರ ವರೆಗೂ ತೆಲಂಗಾಣ ಕ್ಯಾಬಿನೆಟ್ನಲ್ಲಿ ಮಹಿಳೆಯರನ್ನು ತೆಗೆದುಕೊಂಡಿರಲಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ಮಾಡಿದ್ದಾರೆ.
ಪ್ರತ್ಯೇಕ ತೆಲಂಗಾಣ ಸ್ಥಾಪನೆಗಾಗಿಯೇ ಪಕ್ಷವನ್ನು ರಚನೆ ಮಾಡಿದ್ದೆವು ಎಂದು ಹೇಳುತ್ತಿದ್ದ ಕೆಸಿಆರ್ ಇಂದು ಪಕ್ಷದ ಹೆಸರನ್ನೇ ಬದಲಿಸಿದ್ದಾರೆ. ಇದರ ಹಿಂದಿರುವ ಆಂತರ್ಯವೇನು ಎಂದು ಕೇಂದ್ರ ಸಚಿವೆ ಪ್ರಶ್ನೆ ಮಾಡಿದ್ದಾರೆ. ನೀರು, ನಿಧಿಗಳು, ನೇಮಕಾತಿಗಳು ಎಂಬ ಘೋಷ ವಾಕ್ಯದಡಿ ಟಿಆರ್ಎಸ್ ಪಕ್ಷ ಸ್ಥಾಪನೆ ಮಾಡಿ, ಅಧಿಕಾರಕ್ಕೆ ಬಂದ ಬಳಿಕ 3 ಲಕ್ಷ ಕೋಟಿ ರೂಪಾಯಿಗೂ ಅಧಿಕ ಸಾಲ ಮಾಡಿ, ಆ ಭಾರವನ್ನು ಜನರ ಮೇಲೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಮಂತ್ರವಾದಿ ಹೇಳಿದ ಮಾತುಗಳಿಂದ ಪ್ರೇರಿತರಾಗಿ ಸಿಎಂ ಇದುವರೆಗೂ ಸಚಿವಾಲಯಕ್ಕೆ ಹೋಗದೆ, ಕೇವಲ ಫಾರ್ಮ್ ಹೌಸ್, ಪ್ರಗತಿ ಭವನಕ್ಕೆ ಮಾತ್ರ ಸೀಮಿತವಾಗಿದ್ದಾರೆ. ಅಲ್ಲದೆ, ಈ ಹಿಂದೆ ಟಿಆರ್ಎಸ್ ಪಾರ್ಟಿ ತೆಲಂಗಾಣ ಜನರಿಗೆ ನೀಡಿರುವ ಭರವಸೆಗಳು ಏನಾಗಬೇಕು..? ತೆಲಂಗಾಣ ಮೇಲಿನ ಸೆಂಟಿಮೆಂಟ್ನಿಂದಲೇ ಜನರು ಟಿಆರ್ಎಸ್ ಪರ ವೋಟ್ ಹಾಕಿದ್ದರು. ಆದರೆ ಈಗ ಪಕ್ಷದಲ್ಲಿ ತೆಲಂಗಾಣ ಹೆಸರೇ ಇಲ್ಲದಂತೆ ಮಾಡಿದ್ದಾರೆ. ಸಿಎಂ ಆಗಿ ಇದ್ದಾಗಲೇ ಕೆಸಿಆರ್ ರಾಜ್ಯದ ಜನರಿಗೆ ಏನೂ ಮಾಡಿಲ್ಲ, ಇನ್ನು ದೇಶದ ಜನರಿಗೆ ಇವರು ಏನು ಮಾಡ್ತಾರೆ..? ತೆಲಂಗಾಣ ಜನರಿಗೆ ಸರಿಯಾದ ವ್ಯವಸ್ಥೆಗಳನ್ನು ಮಾಡದಿರೋರು ದೇಶದ ಜನರಿಗೆ ಏನೋ ಮಾಡ್ತಾರೆ ಅಂತ ಹೇಳಿದ್ರೆ ಯಾರು ನಂಬುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Union finance minister Nirmala Sitharaman alleged that KCR deliberately changed his party's name to Bharat Rashtra Samithi (BRS) "on the advice of Tantriks."
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm