ಬ್ರೇಕಿಂಗ್ ನ್ಯೂಸ್
09-10-22 06:00 pm HK News Desk ದೇಶ - ವಿದೇಶ
ಹೈದರಾಬಾದ್, ಅ.9: ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರಿಗೆ ಮಂತ್ರ-ತಂತ್ರಗಳ ಮೇಲೆ ನಂಬಿಕೆ ಜಾಸ್ತಿ. ತೆಲಂಗಾಣ ಕ್ಯಾಬಿನೆಟ್ನಲ್ಲಿ ಮಹಿಳೆಯರಿದ್ದರೇ ಒಳ್ಳೆಯದಲ್ಲ ಎಂದು ಯಾರೋ ಹೇಳಿದ್ದರಿಂದ 2014 ರಿಂದ 2018ರ ವರೆಗೂ ತೆಲಂಗಾಣ ಕ್ಯಾಬಿನೆಟ್ನಲ್ಲಿ ಮಹಿಳೆಯರನ್ನು ತೆಗೆದುಕೊಂಡಿರಲಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ಮಾಡಿದ್ದಾರೆ.
ಪ್ರತ್ಯೇಕ ತೆಲಂಗಾಣ ಸ್ಥಾಪನೆಗಾಗಿಯೇ ಪಕ್ಷವನ್ನು ರಚನೆ ಮಾಡಿದ್ದೆವು ಎಂದು ಹೇಳುತ್ತಿದ್ದ ಕೆಸಿಆರ್ ಇಂದು ಪಕ್ಷದ ಹೆಸರನ್ನೇ ಬದಲಿಸಿದ್ದಾರೆ. ಇದರ ಹಿಂದಿರುವ ಆಂತರ್ಯವೇನು ಎಂದು ಕೇಂದ್ರ ಸಚಿವೆ ಪ್ರಶ್ನೆ ಮಾಡಿದ್ದಾರೆ. ನೀರು, ನಿಧಿಗಳು, ನೇಮಕಾತಿಗಳು ಎಂಬ ಘೋಷ ವಾಕ್ಯದಡಿ ಟಿಆರ್ಎಸ್ ಪಕ್ಷ ಸ್ಥಾಪನೆ ಮಾಡಿ, ಅಧಿಕಾರಕ್ಕೆ ಬಂದ ಬಳಿಕ 3 ಲಕ್ಷ ಕೋಟಿ ರೂಪಾಯಿಗೂ ಅಧಿಕ ಸಾಲ ಮಾಡಿ, ಆ ಭಾರವನ್ನು ಜನರ ಮೇಲೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂತ್ರವಾದಿ ಹೇಳಿದ ಮಾತುಗಳಿಂದ ಪ್ರೇರಿತರಾಗಿ ಸಿಎಂ ಇದುವರೆಗೂ ಸಚಿವಾಲಯಕ್ಕೆ ಹೋಗದೆ, ಕೇವಲ ಫಾರ್ಮ್ ಹೌಸ್, ಪ್ರಗತಿ ಭವನಕ್ಕೆ ಮಾತ್ರ ಸೀಮಿತವಾಗಿದ್ದಾರೆ. ಅಲ್ಲದೆ, ಈ ಹಿಂದೆ ಟಿಆರ್ಎಸ್ ಪಾರ್ಟಿ ತೆಲಂಗಾಣ ಜನರಿಗೆ ನೀಡಿರುವ ಭರವಸೆಗಳು ಏನಾಗಬೇಕು..? ತೆಲಂಗಾಣ ಮೇಲಿನ ಸೆಂಟಿಮೆಂಟ್ನಿಂದಲೇ ಜನರು ಟಿಆರ್ಎಸ್ ಪರ ವೋಟ್ ಹಾಕಿದ್ದರು. ಆದರೆ ಈಗ ಪಕ್ಷದಲ್ಲಿ ತೆಲಂಗಾಣ ಹೆಸರೇ ಇಲ್ಲದಂತೆ ಮಾಡಿದ್ದಾರೆ. ಸಿಎಂ ಆಗಿ ಇದ್ದಾಗಲೇ ಕೆಸಿಆರ್ ರಾಜ್ಯದ ಜನರಿಗೆ ಏನೂ ಮಾಡಿಲ್ಲ, ಇನ್ನು ದೇಶದ ಜನರಿಗೆ ಇವರು ಏನು ಮಾಡ್ತಾರೆ..? ತೆಲಂಗಾಣ ಜನರಿಗೆ ಸರಿಯಾದ ವ್ಯವಸ್ಥೆಗಳನ್ನು ಮಾಡದಿರೋರು ದೇಶದ ಜನರಿಗೆ ಏನೋ ಮಾಡ್ತಾರೆ ಅಂತ ಹೇಳಿದ್ರೆ ಯಾರು ನಂಬುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Union finance minister Nirmala Sitharaman alleged that KCR deliberately changed his party's name to Bharat Rashtra Samithi (BRS) "on the advice of Tantriks."
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm