ಬ್ರೇಕಿಂಗ್ ನ್ಯೂಸ್
10-10-22 10:58 am HK News Desk ದೇಶ - ವಿದೇಶ
ಕಾಸರಗೋಡು, ಅ.10 : ಸರೋವರ ಕ್ಷೇತ್ರ ಎಂದೇ ಪ್ರಸಿದ್ಧಿ ಪಡೆದಿರುವ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರ ಪಾಲಕನಂತಿದ್ದ ಮೊಸಳೆ 'ಬಬಿಯಾ' ಕೊನೆಯುಸಿರೆಳೆದಿದೆ.
ದೇವಸ್ಥಾನವನ್ನು ಆವರಿಸಿಕೊಂಡಿದ್ದ ಕೆರೆಯಿಂದಾಗಿ ಇಲ್ಲಿಗೆ ಸರೋವರ ಕ್ಷೇತ್ರ ಎಂದು ಹೆಸರಾಗಿತ್ತು. ಇಲ್ಲಿನ ಕೆರೆಯಲ್ಲಿ ಹಲವಾರು ವರ್ಷಗಳಿಂದ ಇದ್ದ ಮೊಸಳೆಯನ್ನು ಭಕ್ತರು ಬಬಿಯಾ ಎಂದು ಕರೆಯುತ್ತಿದ್ದರು. ಪ್ರತಿನಿತ್ಯ ಪೂಜೆಯ ಬಳಿಕ ಅರ್ಚಕರೇ ಮೊಸಳೆಗೆ ನೈವೇದ್ಯ ಅರ್ಪಿಸುತ್ತಿದ್ದರು. ಕೆಲವೊಮ್ಮೆ ಮೊಸಳೆ ಕೆರೆಯಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಿತ್ತು. ಹಲವಾರು ಭಕ್ತರು ಇಲ್ಲಿನ ದೇವರ ಮೊಸಳೆ ನೋಡುವುದಕ್ಕಾಗಿಯೇ ತೆರಳುತ್ತಿದ್ದರು.

ದೇವರ ನೈವೇದ್ಯವೇ ಬಬಿಯಾಗೆ ನಿತ್ಯ ಆಹಾರವಾಗಿತ್ತು. ಕೆರೆಗೆ ಭಕ್ತರು ಇಳಿಯುತ್ತಿದ್ದರೂ ಯಾರಿಗೂ ನೋವನ್ನುಂಟು ಮಾಡಿದ ಘಟನೆಗಳಿಲ್ಲ. ಹೀಗಾಗಿ ಅನಂತದ್ಮನಾಭ ಸ್ವಾಮಿಯೇ ಮೊಸಳೆಯ ರೂಪದಲ್ಲಿ ದರ್ಶನ ನೀಡುತ್ತಿದ್ದಾನೆ ಎಂಬ ಪ್ರತೀತಿ ಬೆಳೆದಿತ್ತು. ಸೋಮವಾರ ಬೆಳಗ್ಗೆ ಮೃತಪಟ್ಟ ಮೊಸಳೆಯನ್ನು ಅರ್ಚಕರು ಆರತಿ ಎತ್ತಿ ಭಕ್ತಿಪೂರ್ವಕ ನಮಿಸಿದರು. ಬಳಿಕ ದಫನ ಮಾಡಲಾಗಿದೆ.
Babiya the guardian of the Ananthapura Lake Temple that stands in the namesake village in the Kasaragod District of Kerala is no more.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am