ಬ್ರೇಕಿಂಗ್ ನ್ಯೂಸ್
10-10-22 10:58 am HK News Desk ದೇಶ - ವಿದೇಶ
ಕಾಸರಗೋಡು, ಅ.10 : ಸರೋವರ ಕ್ಷೇತ್ರ ಎಂದೇ ಪ್ರಸಿದ್ಧಿ ಪಡೆದಿರುವ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರ ಪಾಲಕನಂತಿದ್ದ ಮೊಸಳೆ 'ಬಬಿಯಾ' ಕೊನೆಯುಸಿರೆಳೆದಿದೆ.
ದೇವಸ್ಥಾನವನ್ನು ಆವರಿಸಿಕೊಂಡಿದ್ದ ಕೆರೆಯಿಂದಾಗಿ ಇಲ್ಲಿಗೆ ಸರೋವರ ಕ್ಷೇತ್ರ ಎಂದು ಹೆಸರಾಗಿತ್ತು. ಇಲ್ಲಿನ ಕೆರೆಯಲ್ಲಿ ಹಲವಾರು ವರ್ಷಗಳಿಂದ ಇದ್ದ ಮೊಸಳೆಯನ್ನು ಭಕ್ತರು ಬಬಿಯಾ ಎಂದು ಕರೆಯುತ್ತಿದ್ದರು. ಪ್ರತಿನಿತ್ಯ ಪೂಜೆಯ ಬಳಿಕ ಅರ್ಚಕರೇ ಮೊಸಳೆಗೆ ನೈವೇದ್ಯ ಅರ್ಪಿಸುತ್ತಿದ್ದರು. ಕೆಲವೊಮ್ಮೆ ಮೊಸಳೆ ಕೆರೆಯಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಿತ್ತು. ಹಲವಾರು ಭಕ್ತರು ಇಲ್ಲಿನ ದೇವರ ಮೊಸಳೆ ನೋಡುವುದಕ್ಕಾಗಿಯೇ ತೆರಳುತ್ತಿದ್ದರು.
ದೇವರ ನೈವೇದ್ಯವೇ ಬಬಿಯಾಗೆ ನಿತ್ಯ ಆಹಾರವಾಗಿತ್ತು. ಕೆರೆಗೆ ಭಕ್ತರು ಇಳಿಯುತ್ತಿದ್ದರೂ ಯಾರಿಗೂ ನೋವನ್ನುಂಟು ಮಾಡಿದ ಘಟನೆಗಳಿಲ್ಲ. ಹೀಗಾಗಿ ಅನಂತದ್ಮನಾಭ ಸ್ವಾಮಿಯೇ ಮೊಸಳೆಯ ರೂಪದಲ್ಲಿ ದರ್ಶನ ನೀಡುತ್ತಿದ್ದಾನೆ ಎಂಬ ಪ್ರತೀತಿ ಬೆಳೆದಿತ್ತು. ಸೋಮವಾರ ಬೆಳಗ್ಗೆ ಮೃತಪಟ್ಟ ಮೊಸಳೆಯನ್ನು ಅರ್ಚಕರು ಆರತಿ ಎತ್ತಿ ಭಕ್ತಿಪೂರ್ವಕ ನಮಿಸಿದರು. ಬಳಿಕ ದಫನ ಮಾಡಲಾಗಿದೆ.
Babiya the guardian of the Ananthapura Lake Temple that stands in the namesake village in the Kasaragod District of Kerala is no more.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm