ಬ್ರೇಕಿಂಗ್ ನ್ಯೂಸ್
10-10-20 04:55 pm Headline Karnataka News Network ದೇಶ - ವಿದೇಶ
ಅಮೆರಿಕ, ಅಕ್ಟೋಬರ್ 10: ವಿಶ್ವದ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲೊಂದಾದ ಹಾರ್ವರ್ಡ್ ಬಿಸಿನೆಸ್ ಸ್ಕೂಲ್ ಡೀನ್ ಆಗಿ ಭಾರತ ಮೂಲದ ಶ್ರೀಕಾಂತ್ ದಾತಾರ್ ಅವರನ್ನು ಹಾರ್ವರ್ಡ್ ವಿವಿ ನೇಮಕ ಮಾಡಿದೆ.
ಪ್ರಸ್ತುತ ಆರ್ಥರ್ ಲೊವೆಸ್ ಡಿಕಿನ್ಸನ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಪ್ರಾಧ್ಯಾಪಕ ಮತ್ತು ಎಚ್ಬಿಎಸ್ನಲ್ಲಿ ವಿಶ್ವವಿದ್ಯಾಲಯ ವ್ಯವಹಾರಗಳ ಹಿರಿಯ ಸಹಾಯಕ ಡೀನ್ ಆಗಿರುವ ದತಾರ್ ಜನವರಿ 1 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ವಿಸ್ತೃತ ಅಂತಾರಾಷ್ಟ್ರೀಯ ದೃಷ್ಟಿಕೋನ, ವ್ಯವಹಾರ ಕ್ಷೇತ್ರದಲ್ಲಿ ದಶಕದ ಕಾಲ ತೊಡಗಿಸಿಕೊಂಡ ಅನುಭವ, ವೈವಿಧ್ಯಮಯ ಹಾಗೂ ಎಲ್ಲರ ಪಾಲ್ಗೊಳ್ಳುವಿಕೆಯ ಎಚ್ಬಿಎಸ್ ಸಮೂಹವನ್ನು ಸೃಷ್ಟಿಸುವಲ್ಲಿ ಬದ್ಧತೆ ಹೊಂದಿದ ಶ್ರೀಕಾಂತ್ ಡೀನ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ" ಎಂದು ಹಾರ್ವರ್ಡ್ ವಿವಿ ಅಧ್ಯಕ್ಷ ಲಾರೆನ್ಸ್ ಬಕಾವ್ ತಿಳಿಸಿದ್ದಾರೆ.
ಹಾರ್ವರ್ಡ್ ಬಿಸಿನೆಸ್ ಸ್ಕೂಲ್ನ 112 ವರ್ಷಗಳ ಇತಿಹಾಸದಲ್ಲಿ 11ನೇ ಡೀನ್ ಆಗಿ ದಾತಾರ್ ನೇಮಕವಾಗಿದ್ದು ,ಒಂದರ ಹಿಂದೆ ಮತೊಬ್ಬ ಭಾರತೀಯ ಈ ಹುದ್ದೆಯನ್ನು ಅಲಂಕರಿಸುತ್ತಿರುವುದು ಇದೆ ಮೊದಲು.
ಕಳೆದ ನವೆಂಬರ್ ನಲ್ಲಿ 10 ವರ್ಷಗಳ ವಿಶೇಷ ಸೇವೆಯ ನಂತರ 2020 ರ ಜೂನ್ ಅಂತ್ಯದಲ್ಲಿ ಡೀನ್ ಶಿಪ್ ಮುಕ್ತಾಯಗೊಳಿಸುವ ಯೋಜನೆಯನ್ನು ಪ್ರಕಟಿಸಿದ್ದ ಭಾರತ ಮೂಲದ ನಿತಿನ್ ನೊಹ್ರಿಯಾ, ಕೋವಿಡ್-19 ಕಾರಣದಿಂದಾಗಿ ಡಿಸೆಂಬರ್ ವರೆಗೂ ಮುಂದುವರೆಯಂತೆ ಒಪ್ಪಿಕೊಂಡಿದ್ದರು.
ಭಾರತ ಮೂಲದ ದಾತಾರ್, ಸ್ಟಾನ್ಫೋರ್ಡ್ ವಿವಿಯ ಗ್ರಾಜ್ಯುಯೇಟ್ ಸ್ಕೂಲ್ ಆಫ್ ಬಿಸಿನೆಸ್ನಿಂದ 1996ರಲ್ಲಿ ಹಾರ್ವರ್ಡ್ ಬ್ಯುಸಿನೆಸ್ ಸ್ಕೂಲ್ ಸೇರಿದ್ದರು. ವೆಚ್ಚ ನಿರ್ವಹಣೆ ಮತ್ತು ಕಾರ್ಪೊರೇಟ್ ಆಡಳಿತ ಕ್ಷೇತ್ರದಲ್ಲಿ ಅವರು ಪರಿಣತಿ ಹೊಂದಿದ್ದಾರೆ. ಡಾಟಾ ಸೈನ್ಸ್, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್, ವಿನೂತನ ಸಮಸ್ಯೆ ಬಗೆಹರಿಸುವಿಕೆ ಮತ್ತು ಮೆಷಿನ್ ಲರ್ನಿಂಗ್ ಕ್ಷೇತ್ರದ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದಾರೆ. ನೊರ್ವಾಟೀಸ್ ಎಜಿ ಮತ್ತು ಟಿ-ಮೊಬೈಲ್ ಯುಎಸ್ ಇಂಕ್ ಸೇರಿದಂತೆ ಹಲವು ಕಂಪನಿಗಳ ಆಡಳಿತ ಮಂಡಳಿಯ ಸದಸ್ಯರಾಗಿದ್ದಾರೆ.
Srikant Datar, Professor of Business Administration and the senior associate Dean for University Affairs at Harvard Business School (HBS), will become the second consecutive dean hailing from India to lead the prestigious 112-year-old institution.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
18-10-25 10:49 pm
Mangalore Correspondent
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm