ಬ್ರೇಕಿಂಗ್ ನ್ಯೂಸ್
12-10-22 10:49 pm HK News Desk ದೇಶ - ವಿದೇಶ
ನವದೆಹಲಿ, ಅ.12 : ಬಹು ನಿರೀಕ್ಷಿತ ಹಿಜಾಬ್ ಕುರಿತ ಜಟಾಪಟಿ ಬಗ್ಗೆ ಸುಪ್ರೀಂ ಕೋರ್ಟ್ ಅ.13 ಅಥವಾ 14ರಂದು ಅಂತಿಮ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ.
ಕರ್ನಾಟಕ ರಾಜ್ಯ ಸರಕಾರ ಶಾಲೆ-ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಸೆ.22 ರಂದು ತೀರ್ಪನ್ನು ಕಾಯ್ದಿರಿಸಿತ್ತು.
ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಇದೇ ಅ.16ರಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೂ ಮುನ್ನ ಹಿಜಬ್ ವಿವಾದ ಕುರಿತು ತೀರ್ಪನ್ನು ನೀಡಲಿದ್ದಾರೆ.

ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಿಸಿದ ರಾಜ್ಯ ಸರ್ಕಾರದ ನಿರ್ಧಾರ ಸರಿಯೋ? ತಪ್ಪೋ? ಎಂಬುದನ್ನು ನಿರ್ಧರಿಸಲಿದ್ದಾರೆ. ಸೆಪ್ಟೆಂಬರ್ 22ರ ವರೆಗೆ ನಿರಂತರ 10 ದಿನಗಳ ಕಾಲ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧೂಲಿಯಾ ಅವರಿದ್ದ ಪೀಠ ವಾದ- ಪ್ರತಿವಾದ ಆಲಿಸಿತ್ತು.
The Supreme Court is likely to pronounce its verdict on petitions challenging the Karnataka High Court judgement refusing to lift the ban on hijab in educational institutions before Justice Hemant Gupta retires this week.A bench of Justices Gupta and Sudhanshu Dhulia had reserved its judgement on the pleas on September 22 after hearing arguments in the matter for 10 days.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am