ಬ್ರೇಕಿಂಗ್ ನ್ಯೂಸ್
14-10-22 04:13 pm HK News Desk ದೇಶ - ವಿದೇಶ
ನವದೆಹಲಿ, ಅ.14 : ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ ಗೌರಿಗೆ ಪೂಜೆ ಸಲ್ಲಿಸುವ ಪ್ರಕರಣಕ್ಕೆ ಸಂಬಂಧಿಸಿ ವಾರಣಾಸಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಜ್ಞಾನವಾಪಿಯಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಬೇಡಿಕೆಯನ್ನು ಕೋರ್ಟ್ ತಿರಸ್ಕರಿಸಿದೆ.
ಶಿವಲಿಂಗದ ಕಾರ್ಬನ್ ಡೇಟಿಂಗ್ ನಡೆಸಲು ಅವಕಾಶ ನೀಡುವಂತೆ ಕೋರಿ ವಾರಣಾಸಿ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ಸಂಬಂಧ ತೀರ್ಪು ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ್, ಹಿಂದೂಗಳ ಕಡೆಯ ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಶಿವಲಿಂಗದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ಪರೀಕ್ಷೆಯ ವಿಷಯದಲ್ಲಿ ಚರ್ಚೆಗಳು ಪೂರ್ಣಗೊಂಡ ನಂತರ ತೀರ್ಪು ಪ್ರಕಟಿಸಲಾಯಿತು. ಶಿವಲಿಂಗದ ಕಾರ್ಬನ್ ಡೇಟಿಂಗ್ ಅರ್ಜಿಯ ಕುರಿತು ಜಿಲ್ಲಾ ನ್ಯಾಯಾಧೀಶ ಡಾ ಅಜಯ್ ಕೃಷ್ಣ ವಿಶ್ವೇಶ್ ಅವರ ಪೀಠದಲ್ಲಿ ಅಕ್ಟೋಬರ್ 12ರಂದು ವಿಚಾರಣೆ ನಡೆದಿತ್ತು. ವಿಚಾರಣೆ ನಂತರ, ತೀರ್ಪು ಕಾದಿರಿಸಲಾಗಿತ್ತು.

ಅಂಜುಮನ್ ಮಸೀದಿ ಪರವಾಗಿ ವಾದ ಮಂಡಿಸಿದ್ದ ವಕೀಲರು, ಕೇವಲ ಶೃಂಗಾರ ಗೌರಿ ಪೂಜೆ ಮತ್ತು ದರ್ಶನಕ್ಕಾಗಿ ಪ್ರಕರಣ ದಾಖಲಿಸಲಾಗಿತ್ತು. ಮೇ 17ರಂದು ಕಂಡುಬಂದ ಆಕೃತಿಯನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಕಾರ್ಬನ್ ಡೇಟಿಂಗ್ ಜೀವಿಗಳು ಮತ್ತು ಪ್ರಾಣಿಗಳ ಮೇಲೆ ನಡೆಸಬೇಕು. ಅದು ಕಲ್ಲಿನ ಮೇಲೆ ನಡೆಸುವುದು ಸಾಧ್ಯವಿಲ್ಲ. ಏಕೆಂದರೆ ಕಲ್ಲು ಇಂಗಾಲಕ್ಕೆ ಹೊಂದಿಕೊಳ್ಳುವುದಿಲ್ಲ. ಪ್ರಕರಣವನ್ನು ಬಲಪಡಿಸಲು ಮತ್ತು ಪುರಾವೆಗಳನ್ನು ಸಂಗ್ರಹಿಸಲು ಕಾರ್ಬನ್ ಡೇಟಿಂಗ್ ಮಾಡಲಾಗುತ್ತದೆ. ಹೀಗಾಗಿ ಕಾರ್ಬನ್ ಡೇಟಿಂಗ್ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ವಾದಿಸಿದ್ದರು.
A Varanasi district court on Friday (October 14) rejected the demand for carbon dating of a "Shivling", claimed to be found on the Gyanvapi mosque premises. Hindu petitioners demanded the scientific test to establish the age of the alleged 'Shivling' but the court did not find legal merit in their demand.The claim was disputed by the Muslim side, which said the object was part of a "fountain".
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm