ಬ್ರೇಕಿಂಗ್ ನ್ಯೂಸ್
14-10-22 04:13 pm HK News Desk ದೇಶ - ವಿದೇಶ
ನವದೆಹಲಿ, ಅ.14 : ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ ಗೌರಿಗೆ ಪೂಜೆ ಸಲ್ಲಿಸುವ ಪ್ರಕರಣಕ್ಕೆ ಸಂಬಂಧಿಸಿ ವಾರಣಾಸಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಜ್ಞಾನವಾಪಿಯಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಬೇಡಿಕೆಯನ್ನು ಕೋರ್ಟ್ ತಿರಸ್ಕರಿಸಿದೆ.
ಶಿವಲಿಂಗದ ಕಾರ್ಬನ್ ಡೇಟಿಂಗ್ ನಡೆಸಲು ಅವಕಾಶ ನೀಡುವಂತೆ ಕೋರಿ ವಾರಣಾಸಿ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ಸಂಬಂಧ ತೀರ್ಪು ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ್, ಹಿಂದೂಗಳ ಕಡೆಯ ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಶಿವಲಿಂಗದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ಪರೀಕ್ಷೆಯ ವಿಷಯದಲ್ಲಿ ಚರ್ಚೆಗಳು ಪೂರ್ಣಗೊಂಡ ನಂತರ ತೀರ್ಪು ಪ್ರಕಟಿಸಲಾಯಿತು. ಶಿವಲಿಂಗದ ಕಾರ್ಬನ್ ಡೇಟಿಂಗ್ ಅರ್ಜಿಯ ಕುರಿತು ಜಿಲ್ಲಾ ನ್ಯಾಯಾಧೀಶ ಡಾ ಅಜಯ್ ಕೃಷ್ಣ ವಿಶ್ವೇಶ್ ಅವರ ಪೀಠದಲ್ಲಿ ಅಕ್ಟೋಬರ್ 12ರಂದು ವಿಚಾರಣೆ ನಡೆದಿತ್ತು. ವಿಚಾರಣೆ ನಂತರ, ತೀರ್ಪು ಕಾದಿರಿಸಲಾಗಿತ್ತು.

ಅಂಜುಮನ್ ಮಸೀದಿ ಪರವಾಗಿ ವಾದ ಮಂಡಿಸಿದ್ದ ವಕೀಲರು, ಕೇವಲ ಶೃಂಗಾರ ಗೌರಿ ಪೂಜೆ ಮತ್ತು ದರ್ಶನಕ್ಕಾಗಿ ಪ್ರಕರಣ ದಾಖಲಿಸಲಾಗಿತ್ತು. ಮೇ 17ರಂದು ಕಂಡುಬಂದ ಆಕೃತಿಯನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಕಾರ್ಬನ್ ಡೇಟಿಂಗ್ ಜೀವಿಗಳು ಮತ್ತು ಪ್ರಾಣಿಗಳ ಮೇಲೆ ನಡೆಸಬೇಕು. ಅದು ಕಲ್ಲಿನ ಮೇಲೆ ನಡೆಸುವುದು ಸಾಧ್ಯವಿಲ್ಲ. ಏಕೆಂದರೆ ಕಲ್ಲು ಇಂಗಾಲಕ್ಕೆ ಹೊಂದಿಕೊಳ್ಳುವುದಿಲ್ಲ. ಪ್ರಕರಣವನ್ನು ಬಲಪಡಿಸಲು ಮತ್ತು ಪುರಾವೆಗಳನ್ನು ಸಂಗ್ರಹಿಸಲು ಕಾರ್ಬನ್ ಡೇಟಿಂಗ್ ಮಾಡಲಾಗುತ್ತದೆ. ಹೀಗಾಗಿ ಕಾರ್ಬನ್ ಡೇಟಿಂಗ್ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ವಾದಿಸಿದ್ದರು.
A Varanasi district court on Friday (October 14) rejected the demand for carbon dating of a "Shivling", claimed to be found on the Gyanvapi mosque premises. Hindu petitioners demanded the scientific test to establish the age of the alleged 'Shivling' but the court did not find legal merit in their demand.The claim was disputed by the Muslim side, which said the object was part of a "fountain".
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am