ಬ್ರೇಕಿಂಗ್ ನ್ಯೂಸ್
14-10-22 04:13 pm HK News Desk ದೇಶ - ವಿದೇಶ
ನವದೆಹಲಿ, ಅ.14 : ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ ಗೌರಿಗೆ ಪೂಜೆ ಸಲ್ಲಿಸುವ ಪ್ರಕರಣಕ್ಕೆ ಸಂಬಂಧಿಸಿ ವಾರಣಾಸಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಜ್ಞಾನವಾಪಿಯಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಬೇಡಿಕೆಯನ್ನು ಕೋರ್ಟ್ ತಿರಸ್ಕರಿಸಿದೆ.
ಶಿವಲಿಂಗದ ಕಾರ್ಬನ್ ಡೇಟಿಂಗ್ ನಡೆಸಲು ಅವಕಾಶ ನೀಡುವಂತೆ ಕೋರಿ ವಾರಣಾಸಿ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ಸಂಬಂಧ ತೀರ್ಪು ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ್, ಹಿಂದೂಗಳ ಕಡೆಯ ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಶಿವಲಿಂಗದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ಪರೀಕ್ಷೆಯ ವಿಷಯದಲ್ಲಿ ಚರ್ಚೆಗಳು ಪೂರ್ಣಗೊಂಡ ನಂತರ ತೀರ್ಪು ಪ್ರಕಟಿಸಲಾಯಿತು. ಶಿವಲಿಂಗದ ಕಾರ್ಬನ್ ಡೇಟಿಂಗ್ ಅರ್ಜಿಯ ಕುರಿತು ಜಿಲ್ಲಾ ನ್ಯಾಯಾಧೀಶ ಡಾ ಅಜಯ್ ಕೃಷ್ಣ ವಿಶ್ವೇಶ್ ಅವರ ಪೀಠದಲ್ಲಿ ಅಕ್ಟೋಬರ್ 12ರಂದು ವಿಚಾರಣೆ ನಡೆದಿತ್ತು. ವಿಚಾರಣೆ ನಂತರ, ತೀರ್ಪು ಕಾದಿರಿಸಲಾಗಿತ್ತು.

ಅಂಜುಮನ್ ಮಸೀದಿ ಪರವಾಗಿ ವಾದ ಮಂಡಿಸಿದ್ದ ವಕೀಲರು, ಕೇವಲ ಶೃಂಗಾರ ಗೌರಿ ಪೂಜೆ ಮತ್ತು ದರ್ಶನಕ್ಕಾಗಿ ಪ್ರಕರಣ ದಾಖಲಿಸಲಾಗಿತ್ತು. ಮೇ 17ರಂದು ಕಂಡುಬಂದ ಆಕೃತಿಯನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಕಾರ್ಬನ್ ಡೇಟಿಂಗ್ ಜೀವಿಗಳು ಮತ್ತು ಪ್ರಾಣಿಗಳ ಮೇಲೆ ನಡೆಸಬೇಕು. ಅದು ಕಲ್ಲಿನ ಮೇಲೆ ನಡೆಸುವುದು ಸಾಧ್ಯವಿಲ್ಲ. ಏಕೆಂದರೆ ಕಲ್ಲು ಇಂಗಾಲಕ್ಕೆ ಹೊಂದಿಕೊಳ್ಳುವುದಿಲ್ಲ. ಪ್ರಕರಣವನ್ನು ಬಲಪಡಿಸಲು ಮತ್ತು ಪುರಾವೆಗಳನ್ನು ಸಂಗ್ರಹಿಸಲು ಕಾರ್ಬನ್ ಡೇಟಿಂಗ್ ಮಾಡಲಾಗುತ್ತದೆ. ಹೀಗಾಗಿ ಕಾರ್ಬನ್ ಡೇಟಿಂಗ್ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ವಾದಿಸಿದ್ದರು.
A Varanasi district court on Friday (October 14) rejected the demand for carbon dating of a "Shivling", claimed to be found on the Gyanvapi mosque premises. Hindu petitioners demanded the scientific test to establish the age of the alleged 'Shivling' but the court did not find legal merit in their demand.The claim was disputed by the Muslim side, which said the object was part of a "fountain".
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm