ಬ್ರೇಕಿಂಗ್ ನ್ಯೂಸ್
15-10-22 08:10 pm HK News Desk ದೇಶ - ವಿದೇಶ
ಅಮಾಸ್ರ, ಅ.15: ಟರ್ಕಿಯ ಉತ್ತರ ವಲಯದ ಬರ್ಟೈನ್ ಪ್ರಾಂತ್ಯದ ಕಪ್ಪು ಸಮುದ್ರ ವ್ಯಾಪ್ತಿಯ ಸಮೀಪ ಇರುವ ಸರ್ಕಾರಿ ಮಾಲೀಕತ್ವದ ಟಿಟಿಕೆ ಹಂಸಾರಾನಗರ ಮುದ್ರುಲೋಗೊ ಗಣಿಯಲ್ಲಿ ಮುಂಜಾನೆ 6.35ರ ಸುಮಾರಿನಲ್ಲಿ ಸ್ಪೋಟ ಸಂಭವಿಸಿದೆ.
ಸುಮಾರು 110ಕ್ಕೂ ಹೆಚ್ಚು ಗಣಿಯೊಳಗೆ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಸ್ಪೋಟದಿಂದಾಗಿ ಬೆಂಕಿಯ ಜ್ವಾಲೆಗಳು ಉರುವಲು ಅನಿಲಕ್ಕೆ ತಾಗಿ ದುರ್ಘಟನೆಯ ತೀವ್ರತೆ ಹೆಚ್ಚಾಗಿದೆ. ಸುಮಾರು 49 ಮಂದಿಯನ್ನು ಸುರಕ್ಷಿತವಾಗಿ ಅಲ್ಲಿಂದ ಹೊರತರಲಾಗಿದೆ. ಬಹಳಷ್ಟು ಮಂದಿ ಸಿಲುಕಿಕೊಂಡಿದ್ದು, ಸರ್ಕಾರದ ಅಧಿಕಾರಿಗಳು ಮತ್ತು ಸಚಿವರು ಎಷ್ಟು ಮಂದಿ ಎಂದು ನಿಖರ ಮಾಹಿತಿ ನೀಡಲು ನಿರಾಕಿರಿಸಿದ್ದಾರೆ.
ಆದರೆ ಆರೋಗ್ಯ ಸಚಿವರ ಹೇಳಿಕೆ ಪ್ರಕಾರ 28 ಮಂದಿ ಸಾವನ್ನಪ್ಪಿದ್ದಾರೆ. ಅಧಿಕೃತವಾಗಿ 22 ಮೃತದೇಹಗಳನ್ನು ಹೊರತೆಗೆಯಲ್ಲಿದೆ. 8 ಶವಗಳನ್ನು ಹೊರತರುವ ಹಂತದಲ್ಲಿದೆ. ಮತ್ತಷ್ಟು ಸಾವುನೋವುಗಳಾಗುವ ಸಾಧ್ಯತೆ ಇದೆ. ಸ್ಪೋಟದ ಹಿನ್ನೆಲೆಯಲ್ಲಿ ಅಧ್ಯಕ್ಷ ರೆಸೆಪ್ ಟ್ಯಾಪಿ ಎರ್ಡೋಗನ್ ಅವರು ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ ಪರಿಹಾರ ಕಾರ್ಯದ ನೇರ ನಿಗಾವಣೆಗೆ ಮುಂದಾಗಿದ್ದಾರೆ.
ಸ್ಪೋಟದಿಂದ ಬದುಕುಳಿದ ವ್ಯಕ್ತಿಯೊಬ್ಬರು ನಿಟ್ಟುಸಿರುವ ಬಿಟ್ಟಿದ್ದು, ನಾನು ಆಕಸ್ಮಿಕವಾಗಿ ಹೊರಬಂದೆ. ಕೆಲವೇ ಕ್ಷಣಗಳಲ್ಲಿ ಸ್ಪೋಟ ಸಂಭವಿಸಿದೆ ಎಂದು ಹೇಳಿದ್ದಾರೆ. ಸುತ್ತಮುತ್ತಲಿನವರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಗಣಿಯೊಳಗೆ ಸಿಲುಕಿದವರನ್ನು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. 2014ರಲ್ಲಿ ಇದೇ ರೀತಿಯ ದುರ್ಘಟನೆಯಾಗಿ ಟರ್ಕಿಯ ಪಶ್ಚಿಮ ವಯದಲ್ಲಿ 301 ಮಂದಿ ಸಾವನ್ನಪ್ಪಿದ್ದರು.
The death toll from a coal mine explosion in northern Turkey rose to at least 40 people Saturday, officials said.Desperate relatives had waited all night in the cold outside the state-owned TTK Amasra Muessese Mudurlugu mine in the town of Amasra, in the Black Sea coastal province of Bartin, hoping for news. There were 110 miners working in the shaft when the explosion occurred Friday evening.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm