ಬ್ರೇಕಿಂಗ್ ನ್ಯೂಸ್
11-10-20 12:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 11: ಉತ್ತರ ಕೊರಿಯಾದಲ್ಲಿ ಒಬ್ಬ ವ್ಯಕ್ತಿಗೂ ಕೊರೊನಾ ಸೋಂಕು ಬರಲಿಲ್ಲ ಅಂತ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಬಡಾಯಿ ಕೊಚ್ಚಿಕೊಂಡಿದ್ದಾರೆ.
ವರ್ಕರ್ಸ್ ಪಾರ್ಟಿ ಸ್ಥಾಪನೆಯ 75ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಮಿಲಿಟರಿ ಪೆರೇಡ್ ಸಂದರ್ಭದಲ್ಲಿ ಕಿಮ್ ತನ್ನ ಜನರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಕೊರೊನಾ ಸೋಂಕಿಗೆ ದೇಶದಲ್ಲಿ ಒಬ್ಬ ಪ್ರಜೆಯೂ ತುತ್ತಾಗದಿರುವುದಕ್ಕೆ ಹಾಗೂ ಒಳ್ಳೆಯ ಆರೋಗ್ಯ ಕಾಪಾಡಿಕೊಂಡಿರುವುದಕ್ಕೆ ದೇಶದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕಿಮ್ ಹೇಳಿದ್ರು.

ವಿಶ್ವದಾದ್ಯಂತ ವ್ಯಾಪಿಸಿರುವ ಕೊರೊನಾ ಸಾಂಕ್ರಾಮಿಕದಿಂದ ನಾವು ನಮ್ಮ ಜನರನ್ನ ರಕ್ಷಿಸಿದ್ದೇವೆ. ಇದು ನಮ್ಮ ಪಕ್ಷದ ಸಾಧನೆ. ಈ ಸಾಧನೆ ನೋಡಿ ನನಗೆ ಹೃದಯ ತುಂಬಿ ಬಂದಿದೆ. ಈ ವಿಚಾರವನ್ನು ಹೇಳಿಕೊಳ್ಳಲು ನನಗೆ ಯಾವ ಪದವೂ ಸಿಗುತ್ತಿಲ್ಲ. ಇದು ಉತ್ತರ ಕೊರಿಯಾದ ಜನರು ತಾವಾಗಿಯೇ ಸಾಧಿಸಿರುವ ಯಶಸ್ಸು ಎಂದರು.
ತನ್ನ ನೆರೆಯ ದೇಶ ಚೀನಾದ ವುಹಾನ್ನಿಂದಲೇ ಕೊರೊನಾ ವೈರಸ್ ಉಗಮವಾಗಿತ್ತು. ಆದರೂ ಪಕ್ಕದಲ್ಲೇ ಇರುವ ಉತ್ತರ ಕೊರಿಯಾ ಈವರೆಗೂ ತನ್ನ ಜನರಿಗೆ ಕೊರೊನಾ ಪಾಸಿಟಿವ್ ಪ್ರಕರಣವಿಲ್ಲ ಎಂದೇ ಹೇಳಿಕೊಂಡಿದ್ದು ಆಶ್ಚರ್ಯ ಮೂಡಿಸಿದೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm