ಬ್ರೇಕಿಂಗ್ ನ್ಯೂಸ್
11-10-20 12:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 11: ಉತ್ತರ ಕೊರಿಯಾದಲ್ಲಿ ಒಬ್ಬ ವ್ಯಕ್ತಿಗೂ ಕೊರೊನಾ ಸೋಂಕು ಬರಲಿಲ್ಲ ಅಂತ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಬಡಾಯಿ ಕೊಚ್ಚಿಕೊಂಡಿದ್ದಾರೆ.
ವರ್ಕರ್ಸ್ ಪಾರ್ಟಿ ಸ್ಥಾಪನೆಯ 75ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಮಿಲಿಟರಿ ಪೆರೇಡ್ ಸಂದರ್ಭದಲ್ಲಿ ಕಿಮ್ ತನ್ನ ಜನರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಕೊರೊನಾ ಸೋಂಕಿಗೆ ದೇಶದಲ್ಲಿ ಒಬ್ಬ ಪ್ರಜೆಯೂ ತುತ್ತಾಗದಿರುವುದಕ್ಕೆ ಹಾಗೂ ಒಳ್ಳೆಯ ಆರೋಗ್ಯ ಕಾಪಾಡಿಕೊಂಡಿರುವುದಕ್ಕೆ ದೇಶದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕಿಮ್ ಹೇಳಿದ್ರು.
ವಿಶ್ವದಾದ್ಯಂತ ವ್ಯಾಪಿಸಿರುವ ಕೊರೊನಾ ಸಾಂಕ್ರಾಮಿಕದಿಂದ ನಾವು ನಮ್ಮ ಜನರನ್ನ ರಕ್ಷಿಸಿದ್ದೇವೆ. ಇದು ನಮ್ಮ ಪಕ್ಷದ ಸಾಧನೆ. ಈ ಸಾಧನೆ ನೋಡಿ ನನಗೆ ಹೃದಯ ತುಂಬಿ ಬಂದಿದೆ. ಈ ವಿಚಾರವನ್ನು ಹೇಳಿಕೊಳ್ಳಲು ನನಗೆ ಯಾವ ಪದವೂ ಸಿಗುತ್ತಿಲ್ಲ. ಇದು ಉತ್ತರ ಕೊರಿಯಾದ ಜನರು ತಾವಾಗಿಯೇ ಸಾಧಿಸಿರುವ ಯಶಸ್ಸು ಎಂದರು.
ತನ್ನ ನೆರೆಯ ದೇಶ ಚೀನಾದ ವುಹಾನ್ನಿಂದಲೇ ಕೊರೊನಾ ವೈರಸ್ ಉಗಮವಾಗಿತ್ತು. ಆದರೂ ಪಕ್ಕದಲ್ಲೇ ಇರುವ ಉತ್ತರ ಕೊರಿಯಾ ಈವರೆಗೂ ತನ್ನ ಜನರಿಗೆ ಕೊರೊನಾ ಪಾಸಿಟಿವ್ ಪ್ರಕರಣವಿಲ್ಲ ಎಂದೇ ಹೇಳಿಕೊಂಡಿದ್ದು ಆಶ್ಚರ್ಯ ಮೂಡಿಸಿದೆ.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 01:05 pm
Udupi Correspondent
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
02-09-25 11:22 am
Mangalore Correspondent
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm