ಬ್ರೇಕಿಂಗ್ ನ್ಯೂಸ್
11-10-20 12:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 11: ಉತ್ತರ ಕೊರಿಯಾದಲ್ಲಿ ಒಬ್ಬ ವ್ಯಕ್ತಿಗೂ ಕೊರೊನಾ ಸೋಂಕು ಬರಲಿಲ್ಲ ಅಂತ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಬಡಾಯಿ ಕೊಚ್ಚಿಕೊಂಡಿದ್ದಾರೆ.
ವರ್ಕರ್ಸ್ ಪಾರ್ಟಿ ಸ್ಥಾಪನೆಯ 75ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಮಿಲಿಟರಿ ಪೆರೇಡ್ ಸಂದರ್ಭದಲ್ಲಿ ಕಿಮ್ ತನ್ನ ಜನರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಕೊರೊನಾ ಸೋಂಕಿಗೆ ದೇಶದಲ್ಲಿ ಒಬ್ಬ ಪ್ರಜೆಯೂ ತುತ್ತಾಗದಿರುವುದಕ್ಕೆ ಹಾಗೂ ಒಳ್ಳೆಯ ಆರೋಗ್ಯ ಕಾಪಾಡಿಕೊಂಡಿರುವುದಕ್ಕೆ ದೇಶದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕಿಮ್ ಹೇಳಿದ್ರು.

ವಿಶ್ವದಾದ್ಯಂತ ವ್ಯಾಪಿಸಿರುವ ಕೊರೊನಾ ಸಾಂಕ್ರಾಮಿಕದಿಂದ ನಾವು ನಮ್ಮ ಜನರನ್ನ ರಕ್ಷಿಸಿದ್ದೇವೆ. ಇದು ನಮ್ಮ ಪಕ್ಷದ ಸಾಧನೆ. ಈ ಸಾಧನೆ ನೋಡಿ ನನಗೆ ಹೃದಯ ತುಂಬಿ ಬಂದಿದೆ. ಈ ವಿಚಾರವನ್ನು ಹೇಳಿಕೊಳ್ಳಲು ನನಗೆ ಯಾವ ಪದವೂ ಸಿಗುತ್ತಿಲ್ಲ. ಇದು ಉತ್ತರ ಕೊರಿಯಾದ ಜನರು ತಾವಾಗಿಯೇ ಸಾಧಿಸಿರುವ ಯಶಸ್ಸು ಎಂದರು.
ತನ್ನ ನೆರೆಯ ದೇಶ ಚೀನಾದ ವುಹಾನ್ನಿಂದಲೇ ಕೊರೊನಾ ವೈರಸ್ ಉಗಮವಾಗಿತ್ತು. ಆದರೂ ಪಕ್ಕದಲ್ಲೇ ಇರುವ ಉತ್ತರ ಕೊರಿಯಾ ಈವರೆಗೂ ತನ್ನ ಜನರಿಗೆ ಕೊರೊನಾ ಪಾಸಿಟಿವ್ ಪ್ರಕರಣವಿಲ್ಲ ಎಂದೇ ಹೇಳಿಕೊಂಡಿದ್ದು ಆಶ್ಚರ್ಯ ಮೂಡಿಸಿದೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm