ಬ್ರೇಕಿಂಗ್ ನ್ಯೂಸ್
11-10-20 12:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 11: ಉತ್ತರ ಕೊರಿಯಾದಲ್ಲಿ ಒಬ್ಬ ವ್ಯಕ್ತಿಗೂ ಕೊರೊನಾ ಸೋಂಕು ಬರಲಿಲ್ಲ ಅಂತ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಬಡಾಯಿ ಕೊಚ್ಚಿಕೊಂಡಿದ್ದಾರೆ.
ವರ್ಕರ್ಸ್ ಪಾರ್ಟಿ ಸ್ಥಾಪನೆಯ 75ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಮಿಲಿಟರಿ ಪೆರೇಡ್ ಸಂದರ್ಭದಲ್ಲಿ ಕಿಮ್ ತನ್ನ ಜನರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಕೊರೊನಾ ಸೋಂಕಿಗೆ ದೇಶದಲ್ಲಿ ಒಬ್ಬ ಪ್ರಜೆಯೂ ತುತ್ತಾಗದಿರುವುದಕ್ಕೆ ಹಾಗೂ ಒಳ್ಳೆಯ ಆರೋಗ್ಯ ಕಾಪಾಡಿಕೊಂಡಿರುವುದಕ್ಕೆ ದೇಶದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕಿಮ್ ಹೇಳಿದ್ರು.

ವಿಶ್ವದಾದ್ಯಂತ ವ್ಯಾಪಿಸಿರುವ ಕೊರೊನಾ ಸಾಂಕ್ರಾಮಿಕದಿಂದ ನಾವು ನಮ್ಮ ಜನರನ್ನ ರಕ್ಷಿಸಿದ್ದೇವೆ. ಇದು ನಮ್ಮ ಪಕ್ಷದ ಸಾಧನೆ. ಈ ಸಾಧನೆ ನೋಡಿ ನನಗೆ ಹೃದಯ ತುಂಬಿ ಬಂದಿದೆ. ಈ ವಿಚಾರವನ್ನು ಹೇಳಿಕೊಳ್ಳಲು ನನಗೆ ಯಾವ ಪದವೂ ಸಿಗುತ್ತಿಲ್ಲ. ಇದು ಉತ್ತರ ಕೊರಿಯಾದ ಜನರು ತಾವಾಗಿಯೇ ಸಾಧಿಸಿರುವ ಯಶಸ್ಸು ಎಂದರು.
ತನ್ನ ನೆರೆಯ ದೇಶ ಚೀನಾದ ವುಹಾನ್ನಿಂದಲೇ ಕೊರೊನಾ ವೈರಸ್ ಉಗಮವಾಗಿತ್ತು. ಆದರೂ ಪಕ್ಕದಲ್ಲೇ ಇರುವ ಉತ್ತರ ಕೊರಿಯಾ ಈವರೆಗೂ ತನ್ನ ಜನರಿಗೆ ಕೊರೊನಾ ಪಾಸಿಟಿವ್ ಪ್ರಕರಣವಿಲ್ಲ ಎಂದೇ ಹೇಳಿಕೊಂಡಿದ್ದು ಆಶ್ಚರ್ಯ ಮೂಡಿಸಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm