ಬ್ರೇಕಿಂಗ್ ನ್ಯೂಸ್
20-10-22 10:34 pm HK News Desk ದೇಶ - ವಿದೇಶ
ನವದೆಹಲಿ, ಅ.20 : ದೇಶದಲ್ಲಿ ಮತ್ತೆ ಕೊರೊನಾ ಪ್ರಕರಣ ಹೆಚ್ಚಳವಾಗಿದ್ದು ಕೇಂದ್ರ ಆರೋಗ್ಯ ಸಚಿವಾಲಯ ಸೋಂಕು ಮತ್ತಷ್ಟು ಹೆಚ್ಚುವ ಬಗ್ಗೆ ಎಚ್ಚರಿಕೆ ನೀಡಿದೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ, ಜಾರ್ಖಂಡ್, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕರೋನಾ ಪ್ರಕರಣಗಳು ಹೆಚ್ಚುತ್ತಿವೆ.
ಒಮಿಕ್ರಾನ್ ಉಪ ರೂಪಾಂತರಗಳಾದ BF 7 ಮತ್ತು BA 5.1.7 ಸಹ ಭಾರತವನ್ನ ಪ್ರವೇಶಿಸಿವೆ ಎಂದು ಗುಜರಾತ್ ಜೈವಿಕ ತಂತ್ರಜ್ಞಾನ ಸಂಶೋಧನಾ ಕೇಂದ್ರವು ಮಾಹಿತಿ ನೀಡಿದೆ. ದೆಹಲಿ ಏಮ್ಸ್ ಮಾಜಿ ನಿರ್ದೇಶಕ ರಣದೀಪ್ ಗುಲೇರಿಯಾ, ಒಮಿಕ್ರಾನ್ ವೇಗವಾಗಿ ಹರಡುತ್ತಿರುವ ಉಪ ರೂಪಾಂತರದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ.

ಹೊಸ ರೂಪಾಂತರಿ ಒಮಿಕ್ರಾನ್ ಹರಡುವಿಕೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಹೆಚ್ಚಿನ ಜನರಿಗೆ ಈಗ ಲಸಿಕೆ ನೀಡಲಾಗಿದೆ. ಆದ್ದರಿಂದ ಜನರು ವೈರಸ್ ವಿರುದ್ಧ ರೋಗನಿರೋಧಕ ಶಕ್ತಿಯನ್ನ ಅಭಿವೃದ್ಧಿಪಡಿಸಿದ್ದಾರೆ. ಹಾಗಂತ, ರೋಗ ಹರಡುವುದಕ್ಕೆ ಕಡಿವಾಣ ಬೀಳಲ್ಲ ಎಂದು ಏಮ್ಸ್ ಮಾಜಿ ನಿರ್ದೇಶಕ ರಣದೀಪ್ ಗುಲೇರಿಯಾ ಹೇಳಿದ್ದಾರೆ.
ವೈರಸ್ ಕಾಟ ತಪ್ಪಿಸಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು. ಇದು ವಯಸ್ಸಾದವರಿಗೆ ಮತ್ತು ಯಾವುದೇ ರೋಗದ ಅಪಾಯದಲ್ಲಿರುವ ಜನರಿಗೆ ಹರಡುವುದನ್ನ ತಡೆಯುತ್ತದೆ. ಹೊರಗೆ ಹೋಗುತ್ತಿದ್ದರೆ ಮತ್ತು ವಿಶೇಷವಾಗಿ ಜನದಟ್ಟಣೆಯ ಸ್ಥಳಗಳಲ್ಲಿದ್ದರೆ ಮಾಸ್ಕ್ ಧರಿಸಬೇಕು. ರೋಗದ ಅಪಾಯದಲ್ಲಿರುವ ಜನರು, ವೃದ್ಧರು ಹೊರಗೆ ಹೋಗುವುದನ್ನ ತಪ್ಪಿಸಬೇಕು ಎಂದರು.
Omicron BF.7 has been detected in India. According to a report in IANS, the first case of BF.7 has been detected by the Gujarat Biotechnology Research centre. This new Omicron variant is also considered to be highly infectious and has a greater transmissibility.Omicron sub-variants -- BA.5.1.7 and BF.7 -- after believed to be emerging from a region of Mongolia in China are now making their way to other parts and posing fresh threats. In view of the surge in cases, experts have advised to take precaution and follow Covid appropriate behaviour.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm