ಬ್ರೇಕಿಂಗ್ ನ್ಯೂಸ್
27-10-22 09:30 pm HK News Desk ದೇಶ - ವಿದೇಶ
ಮುಂಬೈ, ಅ.27: ಕೇಂದ್ರ ಗೃಹ ಸಚಿವಾಲಯ ಭಯೋತ್ಪಾದಕರೆಂದು ಘೋಷಿಸಿರುವ 10 ಮಂದಿಯ ಬ್ಯಾಂಕ್ ಖಾತೆಗಳ ವಿವರಗಳನ್ನು ಸರ್ಕಾರಕ್ಕೆ ನೀಡುವಂತೆ ಎಲ್ಲಾ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಗೆ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ.
ಅ.4ರಂದು ಗೃಹ ಸಚಿವಾಲಯ ಹಿಜ್ಬುಲ್ ಮುಜಾಹಿದ್ದೀನ್ (ಹೆಚ್ಎಂ), ಲಷ್ಕರ್-ಎ-ತೈಯ್ಬಾ (ಎಲ್ಇಟಿ) ಹಾಗೂ ಇತರ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ 10 ಮಂದಿಯನ್ನು ಯುಎಪಿಎ ಕಾಯ್ದೆಯಡಿ ಭಯೋತ್ಪಾದಕರೆಂದು ಘೋಷಿಸಿತ್ತು.

ಹಬೀಬುಲ್ಲಾ ಮಲೀಕ್ ಅಲಿಯಾಸ್ ಸಾಜಿದ್ ಜುಟ್ (ಪಾಕಿಸ್ತಾನಿ ಪ್ರಜೆ), ಬಸಿತ್ ಅಹ್ಮದ್ ರೇಷಿ (ಜಮ್ಮು-ಕಾಶ್ಮೀರದ ಬಾರಾಮುಲ್ಲಾ ನಿವಾಸಿ, ಪಾಕ್ ನಲ್ಲಿ ವಾಸ), ಜಮ್ಮು-ಕಾಶ್ಮೀರದ ಇಮ್ತಿಯಾಜ್ ಅಹ್ಮದ್ ಖಂಡೂ ಅಲಿಯಾಸ್ ಸಜಾದ್, ಜಾಫರ್ ಇಕ್ಬಾಲ್ ಅಲಿಯಾಸ್ ಸಲೀಂ, ಶೇಖ್ ಜಮೀಲ್ -ಉರ್-ರೆಹಮಾನ್ ಅಲಿಯಾಸ್ ಶೇಖ್ ಸಾಹಬ್ ಎಂಬವರನ್ನು ಭಯೋತ್ಪಾದಕರೆಂದು ಘೋಷಿಸಲಾಗಿದೆ.
ಹಬೀಬುಲ್ಲಾ ಮಲೀಕ್ ಎಂಬಾತ ಭಯೋತ್ಪಾದಕರಲ್ಲಿ ಪ್ರಮುಖನಾಗಿದ್ದು, ಪೂಂಛ್ ನಲ್ಲಿ ಭಾರತೀಯ ಯೋಧರ ಮೇಲೆ ದಾಳಿ ನಡೆಸಿದ್ದ. ಕೆವೈಸಿಯ ಆಧಾರದಲ್ಲಿ ಆರ್ ಬಿಐ ನಿರ್ದೇಶನದ ಪ್ರಕಾರ, ಈ ವ್ಯಕ್ತಿಗಳನ್ನು ಹೋಲುವ ಯಾವುದೇ ವ್ಯಕ್ತಿಗಳ ಬ್ಯಾಂಕ್ ಖಾತೆ ವಿವರಗಳನ್ನು ಗೃಹ ಸಚಿವಾಲಯದೊಂದಿಗೆ ಹಂಚಿಕೊಳ್ಳಬೇಕೆಂಬ ನಿರ್ದೇಶನ ನೀಡಲಾಗಿದೆ.
The Reserve Bank on Thursday asked banks and other financial institutions to report to the government details about accounts resembling 10 individuals who have been designated as terrorists by the Union home ministry earlier this month.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm