ಬ್ರೇಕಿಂಗ್ ನ್ಯೂಸ್
27-10-22 09:30 pm HK News Desk ದೇಶ - ವಿದೇಶ
ಮುಂಬೈ, ಅ.27: ಕೇಂದ್ರ ಗೃಹ ಸಚಿವಾಲಯ ಭಯೋತ್ಪಾದಕರೆಂದು ಘೋಷಿಸಿರುವ 10 ಮಂದಿಯ ಬ್ಯಾಂಕ್ ಖಾತೆಗಳ ವಿವರಗಳನ್ನು ಸರ್ಕಾರಕ್ಕೆ ನೀಡುವಂತೆ ಎಲ್ಲಾ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಗೆ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ.
ಅ.4ರಂದು ಗೃಹ ಸಚಿವಾಲಯ ಹಿಜ್ಬುಲ್ ಮುಜಾಹಿದ್ದೀನ್ (ಹೆಚ್ಎಂ), ಲಷ್ಕರ್-ಎ-ತೈಯ್ಬಾ (ಎಲ್ಇಟಿ) ಹಾಗೂ ಇತರ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ 10 ಮಂದಿಯನ್ನು ಯುಎಪಿಎ ಕಾಯ್ದೆಯಡಿ ಭಯೋತ್ಪಾದಕರೆಂದು ಘೋಷಿಸಿತ್ತು.
ಹಬೀಬುಲ್ಲಾ ಮಲೀಕ್ ಅಲಿಯಾಸ್ ಸಾಜಿದ್ ಜುಟ್ (ಪಾಕಿಸ್ತಾನಿ ಪ್ರಜೆ), ಬಸಿತ್ ಅಹ್ಮದ್ ರೇಷಿ (ಜಮ್ಮು-ಕಾಶ್ಮೀರದ ಬಾರಾಮುಲ್ಲಾ ನಿವಾಸಿ, ಪಾಕ್ ನಲ್ಲಿ ವಾಸ), ಜಮ್ಮು-ಕಾಶ್ಮೀರದ ಇಮ್ತಿಯಾಜ್ ಅಹ್ಮದ್ ಖಂಡೂ ಅಲಿಯಾಸ್ ಸಜಾದ್, ಜಾಫರ್ ಇಕ್ಬಾಲ್ ಅಲಿಯಾಸ್ ಸಲೀಂ, ಶೇಖ್ ಜಮೀಲ್ -ಉರ್-ರೆಹಮಾನ್ ಅಲಿಯಾಸ್ ಶೇಖ್ ಸಾಹಬ್ ಎಂಬವರನ್ನು ಭಯೋತ್ಪಾದಕರೆಂದು ಘೋಷಿಸಲಾಗಿದೆ.
ಹಬೀಬುಲ್ಲಾ ಮಲೀಕ್ ಎಂಬಾತ ಭಯೋತ್ಪಾದಕರಲ್ಲಿ ಪ್ರಮುಖನಾಗಿದ್ದು, ಪೂಂಛ್ ನಲ್ಲಿ ಭಾರತೀಯ ಯೋಧರ ಮೇಲೆ ದಾಳಿ ನಡೆಸಿದ್ದ. ಕೆವೈಸಿಯ ಆಧಾರದಲ್ಲಿ ಆರ್ ಬಿಐ ನಿರ್ದೇಶನದ ಪ್ರಕಾರ, ಈ ವ್ಯಕ್ತಿಗಳನ್ನು ಹೋಲುವ ಯಾವುದೇ ವ್ಯಕ್ತಿಗಳ ಬ್ಯಾಂಕ್ ಖಾತೆ ವಿವರಗಳನ್ನು ಗೃಹ ಸಚಿವಾಲಯದೊಂದಿಗೆ ಹಂಚಿಕೊಳ್ಳಬೇಕೆಂಬ ನಿರ್ದೇಶನ ನೀಡಲಾಗಿದೆ.
The Reserve Bank on Thursday asked banks and other financial institutions to report to the government details about accounts resembling 10 individuals who have been designated as terrorists by the Union home ministry earlier this month.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm