ಬ್ರೇಕಿಂಗ್ ನ್ಯೂಸ್
30-10-22 09:10 pm HK News Desk ದೇಶ - ವಿದೇಶ
ನವದೆಹಲಿ, ಅ.30 :ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್ ನಗರದಲ್ಲಿ ಹಬ್ಬದ ಆಚರಣೆಗಾಗಿ ಲಕ್ಷಾಂತರ ಜನ ಸೇರಿದ್ದ ವೇಳೆ ಕಾಲ್ತುಳಿತ ಉಂಟಾಗಿದ್ದು 150ಕ್ಕೂ ಹೆಚ್ಚು ಮಂದಿ ಸಾವು ಕಂಡಿದ್ದಾರೆ.
ಸಿಯೋಲ್ನ ಇಟಾವೊನ್ ಎಂಬ ಪ್ರದೇಶದ ಕಿರಿದಾದ ಗಲ್ಲಿಯಲ್ಲಿ ಹ್ಯಾಲೋವೀನ್ ಹಬ್ಬವನ್ನು ಆಚರಿಸಲು ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರು. 20ರ ಆಸುಪಾಸಿನ ಹದಿಹರೆಯದ ಯುವಕರೇ ಹೆಚ್ಚು ಇದ್ದರು. ಶನಿವಾರ ರಾತ್ರಿ ಹಬ್ಬದ ನಡುವಲ್ಲೇ ನೂಕುನುಗ್ಗಲು ಉಂಟಾಗಿದೆ. ಕಿರಿದಾದ ಗಲ್ಲಿಯಲ್ಲಿ ಕಾಲ್ತುಳಿತ ಸಂಭವಿಸಿದ್ದರಿಂದ ಹಲವಾರು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.



ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದವರನ್ನು ಅಗ್ನಿಶಾಮಕ ದಳದವರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅನೇಕರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. ದಕ್ಷಿಣ ಕೊರಿಯಾದಲ್ಲಿ ದಶಕಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಘಟನೆ ಇದಾಗಿದೆ.
ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಸ್ಥಗಿತಗೊಂಡಿದ್ದ ಹ್ಯಾಲೋವೀನ್ ಹಬ್ಬ ಎರಡು ವರ್ಷಗಳ ನಂತರ ಪ್ರಾರಂಭಗೊಂಡಿತ್ತು. ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿ ಜನರು ಜಮಾಯಿಸಿದ್ದರು. ದಕ್ಷಿಣ ಕೊರಿಯಾ ಸರ್ಕಾರ ಇತ್ತೀಚೆಗಷ್ಟೆ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿತ್ತು. ಮೃತರಲ್ಲಿ 19 ಮಂದಿ ವಿದೇಶಿಗರಾಗಿದ್ದು, ಇರಾನ್, ಉಜ್ಬೇಕಿಸ್ತಾನ್, ಚೀನಾ ಮತ್ತು ನಾರ್ವೆ ದೇಶದವರು ಎನ್ನಲಾಗುತ್ತಿದೆ.
At least 151 people were killed and over 100 were injured in a stampede at a prominent market in South Korea's capital Seoul, where a massive crowd had gathered for Halloween.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm