ಬ್ರೇಕಿಂಗ್ ನ್ಯೂಸ್
01-11-22 03:04 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.1: ಮೋರ್ಬಿ ತೂಗುಸೇತುವೆ ಕುಸಿದು ಬಿದ್ದಿರುವುದಕ್ಕೆ ಗುಜರಾತ್ ಸರಕಾರದ ಅತಿಯಾದ ಭ್ರಷ್ಟಾಚಾರ ಕಾರಣ. ಸೇತುವೆ ದುರಸ್ತಿ ಬಗ್ಗೆ ಅನುಭವ ಇಲ್ಲದ ಗಡಿಯಾರ ಕಂಪನಿಗೆ ಸೇತುವೆ ದುರಸ್ತಿ ಹೊಣೆ ವಹಿಸಿದ್ದು ಯಾಕೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಗುಜರಾತ್ ಸರಕಾರದ ಭ್ರಷ್ಟಾಚಾರದ ಕಾರಣ ಜನರು ಸಾಯುವ ಸ್ಥಿತಿಯಾಗಿದ್ದು, ಇದರ ನೈತಿಕ ಹೊಣೆ ಹೊತ್ತು ಗುಜರಾತ್ ಸರಕಾರ ವಿಸರ್ಜಿಸಿ, ಮುಖ್ಯಮಂತ್ರಿ ರಾಜಿನಾಮೆ ನೀಡಬೇಕು. ಕೂಡಲೇ ಜನರೆದುರು ಹೋಗಿ ಚುನಾವಣೆ ಎದುರಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಸತ್ತವರ ಜೀವ ಮರಳಿ ಬರುವುದಿಲ್ಲ ; ಠಾಕ್ರೆ
ಗುಜರಾತ್ ಸರಕಾರ ತನ್ನ ಹೊಣೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಸರಕಾರವೇ ಹೊಣೆ ಹೊತ್ತುಕೊಳ್ಳಬೇಕು. ಇವರು ಹೊಣೆ ಜಾರಿಸಿಕೊಂಡ ಮಾತ್ರಕ್ಕೆ ಸತ್ತವರ ಜೀವ ಮರಳಿ ಬರುವುದಿಲ್ಲ ಎಂದು ಶಿವಸೇನಾ ಮುಖಂಡ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ. ಈ ಘಟನೆಯನ್ನು ಮೋಸದ ನಾಟಕ ಎನ್ನಬೇಕೇ, ಸಂಚು ಅಥವಾ ಘೋರ ದುರಂತ ಎನ್ನಬೇಕೇ.. ಸೇತುವೆ ಹೊಣೆ ಹೊತ್ತಿದ್ದ ಕಂಪನಿಯನ್ನು ಹೊಣೆಗಾರನನ್ನಾಗಿಸಿ ತನಿಖೆ ನಡೆಸಬೇಕು. ಹಾಗಂತ, ಗುಜರಾತ್ ಸರಕಾರ ಇದರಿಂದ ದೂರ ಉಳಿಯುವಂತಿಲ್ಲ. ಜನರ ರಕ್ಷಣೆ ಸರಕಾರದ್ದಾಗಿರುತ್ತದೆ ಎಂದು ಸಾಮ್ನಾ ಪತ್ರಿಕೆಯಲ್ಲಿ ಉದ್ಧವ್ ಠಾಕ್ರೆ ಬರೆದಿದ್ದಾರೆ.
ಈ ನಡುವೆ, ಮೋರ್ಬಿ ಸೇತುವೆ ಕುಸಿತ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟಿಗೆ ಪಿಐಎಲ್ ಸಲ್ಲಿಕೆಯಾಗಿದ್ದು, ಮುಖ್ಯ ನ್ಯಾಯಮೂರ್ತಿ ನ.14ರಂದು ವಿಚಾರಣೆಗೆ ಪರಿಗಣಿಸುವುದಾಗಿ ಹೇಳಿದ್ದಾರೆ. ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚನೆ ಮಾಡಬೇಕು ಎಂದು ಅರ್ಜಿಯಲ್ಲಿ ಬೇಡಿಕೆ ಇಡಲಾಗಿದೆ.
Delhi Chief Minister Arvind Kejriwal on Tuesday said the Morbi bridge collapse in Gujarat, which has claimed 135 lives so far, was a result of “massive corruption”. “Why was a watchmaking company which had no experience of bridge construction allowed to do so?” he said during a press conference.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm