ಬ್ರೇಕಿಂಗ್ ನ್ಯೂಸ್
12-10-20 02:52 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 12: ಖ್ಯಾತ ನಟಿ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ಖುಷ್ಬು ಸುಂದರ್ ಅನಿರೀಕ್ಷಿತ ಬೆಳವಣಿಗೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಕಳೆದ ಆರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದ ಖುಷ್ಬೂ ಸುಂದರ್, ರಾಷ್ಟ್ರೀಯ ವಕ್ತಾರೆ ಹುದ್ದೆಯಲ್ಲಿದ್ದರು. ಇದೀಗ ಖುಷ್ಬು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜಿನಾಮೆ ಪತ್ರ ಬರೆದಿದ್ದು ಪಕ್ಷ ತ್ಯಜಿಸುವುದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ. ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ಕೆಲವು ವ್ಯಕ್ತಿಗಳ ಕಾರಣದಿಂದ ನಿಸ್ತೇಜನಾಗಿದ್ದೆ. ತಳಮಟ್ಟದಲ್ಲಿ ಕಾರ್ಯಕರ್ತರ ಜೊತೆಗೆ ಸಂಪರ್ಕ ರಹಿತರು, ಸಾರ್ವಜನಿಕ ಜೀವನದಲ್ಲಿ ಇಲ್ಲದೆ ಉನ್ನತ ಸ್ಥಾನದಲ್ಲಿರುವ ಮಂದಿ ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ. ಸುದೀರ್ಘ ಕಾಲದ ಯೋಚನೆಯ ಬಳಿಕ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಖುಷ್ಬು ಬಿಜೆಪಿ ಸೇರಿದ್ದಾರೆ ಎನ್ನಲಾಗುತ್ತಿದೆ. 2019ರಲ್ಲಿ ಲೋಕಸಭಾ ಚುನಾವಣೆಗೆ ಸೀಟು ಸಿಗದ ಬೇಸರವೂ ಖುಷ್ಬುಗೆ ಇತ್ತು. ಬಿಜೆಪಿಯಿಂದ ಮುಂದಿನ ವರ್ಷದ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆ ನೀಡಿದೆ. ಇದೇ ವೇಳೆ, ರಾಷ್ಟ್ರೀಯ ವಕ್ತಾರ ಹುದ್ದೆಯಿಂದ ಖುಷ್ಬು ಅವರನ್ನು ಕಾಂಗ್ರೆಸ್ ಪಕ್ಷ ತೆಗೆದುಹಾಕಿದೆ. ಕಳೆದ ಆರು ತಿಂಗಳಲ್ಲಿ ಖುಷ್ಬು ಪಕ್ಷದ ನಂಬಿಕೆ ಮತ್ತು ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದರು. ಇತ್ತೀಚೆಗೆ ರಾಹುಲ್ ಗಾಂಧಿ ಕುರಿತಾಗಿಯೂ ವಿರೋಧಿಸಿ ಟ್ವೀಟ್ ಮಾಡಿ ವಿವಾದ ಎಳೆದುಕೊಂಡಿದ್ದರು. ಜನರು ಆಕೆಯನ್ನು ನಟಿಯಾಗಿ ನೋಡುತ್ತಾರೆ ವಿನಾ ರಾಜಕಾರಣಿಯಂತಲ್ಲ. ಅವರು ಪಕ್ಷ ಬಿಟ್ಟಿದ್ದರಿಂದ ಪಕ್ಷಕ್ಕೆ ಏನೂ ನಷ್ಟವಿಲ್ಲ ಎಂದು ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್ ಅಳಗಿರಿ ಹೇಳಿದ್ದಾರೆ.
Congress national spokesperson Kushboo Sundar on Monday offered her resignation from the party and joined BJP in the presence of Tamil Nadu State BJP President L. Murugan and BJP National General Secretary C.T. Ravi.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm