ಬ್ರೇಕಿಂಗ್ ನ್ಯೂಸ್
02-11-22 01:17 pm HK News Desk ದೇಶ - ವಿದೇಶ
ಮುಂಬೈ, ನ.2: ಜೀವ ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ವೈ ಪ್ಲಸ್ ದರ್ಜೆಯ ಭದ್ರತೆಯನ್ನು ಒದಗಿಸಲಾಗಿದೆ. ಪಂಜಾಬ್ ಮೂಲದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ನಟ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.
ಇದರಂತೆ, ಸಲ್ಮಾನ್ ಖಾನ್ ಜೊತೆಗೆ ಇಬ್ಬರು ಶಸ್ತ್ರಸಜ್ಜಿತ ಕಾವಲುಗಾರರು ಇರುತ್ತಾರೆ. ಅವರ ನಿವಾಸಕ್ಕೆ ಇಬ್ಬರು ಹೆಚ್ಚುವರಿ ಕಾವಲುಗಾರರನ್ನೂ ನಿಯೋಜಿಸಲಾಗುತ್ತದೆ. ಕಳೆದ ಮೇ 29 ರಂದು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಲಾಗಿತ್ತು. ಇದನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮಾಡಿದ್ದಾಗಿ ಹೇಳಲಾಗಿತ್ತು. ಕೆನಡಾದಲ್ಲಿ ಅವಿತುಕೊಂಡಿರುವ ಬಿಷ್ಣೋಯ್ ತನ್ನ ಸಹವರ್ತಿಗಳ ಮೂಲಕ ಕೊಲೆ ಮಾಡಿಸಿದ್ದ.



ಆ ಕೊಲೆ ಪ್ರಕರಣದ ಬಳಿಕ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಬೆದರಿಕೆ ಪತ್ರಗಳು ಬಂದಿದ್ದವು. ಅದರಲ್ಲಿ ಸಲ್ಮಾನ್ ಅವರನ್ನು ಸಿದ್ದು ಮೂಸೆವಾಲಾ ರೀತಿಯಲ್ಲೇ ಹತ್ಯೆಗೀಡಾಗಲಿದ್ದಾರೆ ಎಂದು ಬರೆಯಲಾಗಿತ್ತು. ಇದೇ ವೇಳೆ, ಸಿದ್ದು ಮೂಸೆವಾಲಾನನ್ನು ಕೊಂದಿರುವುದಾಗಿ ಒಪ್ಪಿಕೊಂಡ ಬಿಷ್ಣೋಯ್ ಗ್ಯಾಂಗ್ನ ಹಲವು ಸದಸ್ಯರನ್ನು ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಬೆದರಿಕೆ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ ಮುಂಬೈ ಪೊಲೀಸರು ನಟ ಸಲ್ಮಾನ್ ಗೆ ಹೆಚ್ಚಿನ ಭದ್ರತೆ ನೀಡಲು ಮುಂದಾಗಿದ್ದಾರೆ.
In the wake of threats from the Lawrence Bishnoi gang, the Maharashtra government has upgraded the security of some Bollywood stars including Salman Khan and Akshay Kumar, as per media reports. Salman will now be under Y+ category - four armed guards in different shifts will protect him. Lawrence Bishnoi gang, faces charges of being behind the murder of Punjabi singer Sidhu Moosewala.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm