ಬ್ರೇಕಿಂಗ್ ನ್ಯೂಸ್
12-10-20 03:31 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 12: ಈ ದೇಶದಲ್ಲಿ ಪ್ರಧಾನಿ ಮೋದಿಗೆ, ರಾಹುಲ್ ಗಾಂಧಿಗೆ ಭಕ್ತರಿದ್ದಾರೆ. ಚಿತ್ರ ನಟ - ನಟಿಯರನ್ನು ಆರಾಧಿಸುವ ಅಭಿಮಾನಿಗಳೂ ಇದ್ದಾರೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರವಾಗಿ ಪ್ರಾಣ ಕೊಡುವ ಮಂದಿಯ ಬಗ್ಗೆ ಕೇಳಿದ್ದೀರಾ...? ಕೊರೊನಾ ಸೋಂಕಿಗೆ ಒಳಗಾಗಿರುವ ಡೊನಾಲ್ಡ್ ಟ್ರಂಪ್ ಚೇತರಿಸಲು ಉಪವಾಸ ಕುಳಿತಿದ್ದ ವ್ಯಕ್ತಿಯೊಬ್ಬ ಪ್ರಾಣ ಬಿಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ, ತೆಲಂಗಾಣದ ಅಭಿಮಾನಿಯೊಬ್ಬ ಟ್ರಂಪ್ ಚೇತರಿಕೆಗಾಗಿ ವ್ರತ ಆಚರಿಸಿ ಉಪವಾಸ ಕುಳಿತಿದ್ದ ಕಾರಣ ಹೃದಯಾಘಾಕ್ಕೀಡಾಗಿ ಮೃತಪಟ್ಟಿದ್ದಾನೆ ಎನ್ನಲಾಗ್ತಿದೆ. ಟ್ರಂಪ್ ಗಾಗಿ ಪ್ರಾಣ ಬಿಟ್ಟ ಸುದ್ದಿ ಇದೀಗ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ.
ತೆಲಂಗಾಣದ ಮೇದಕ್ನ ನಿವಾಸಿಯಾದ ರೈತ ಬುಸ್ಸಾ ಕೃಷ್ಣರಾಜು ಮೃತ ದುರ್ದೈವಿ. ಈತ ಟ್ರಂಪ್ಗೆ ಕೊರೋನಾ ಸೋಂಕು ತಗುಲಿದ ನಂತರ ಆಘಾತಕ್ಕೊಳಗಾಗಿದ್ದ. ಅವರಿಗಾಗಿ ಮೌನ ವ್ರತ, ಪೂಜೆಯೊಂದಿಗೆ ಉಪವಾಸ ಸಹ ಆರಂಭಿಸಿದ್ದರು. ಇದೇ ಕಾರಣಕ್ಕೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಈ ವ್ಯಕ್ತಿ ಹಿಂದೊಮ್ಮೆ ಆರು ಅಡಿ ಎತ್ತರದ ಡೋನಾಲ್ಡ್ ಟ್ರಂಪ್ ಪ್ರತಿಮೆ ಸ್ಥಾಪಿಸಿ ನಿತ್ಯ ಪೂಜೆ ಮಾಡುವುದಾಗಿ ಹೇಳಿ ಗಮನಸೆಳೆದಿದ್ದರು. ಟ್ರಂಪ್ ಅಪ್ಪಟ ಭಕ್ತ, ಅಭಿಮಾನಿಯಾಗಿದ್ದ ರಾಜು, ಕಳೆದ ನಾಲ್ಕು ದಿನಗಳಿಂದ ಯಾರೊಂದಿಗೂ ಮಾತನಾಡದೇ, ಆಹಾರ ಸೇವಿಸದೆ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
A farmer from Telangana Bussu Krishna who "spent sleepless nights, starving and praying" for US President Donald Trump's recovery from Coronavirus died of cardiac arrest on Sunday.
02-09-25 06:22 pm
Bangalore Correspondent
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
Man sets woman on fire, Bangalore: ತನ್ನನ್ನು ಬ...
01-09-25 10:53 pm
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 04:44 pm
Mangalore Correspondent
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
02-09-25 04:31 pm
Mangalore Correspondent
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm