ಬ್ರೇಕಿಂಗ್ ನ್ಯೂಸ್
12-10-20 03:31 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 12: ಈ ದೇಶದಲ್ಲಿ ಪ್ರಧಾನಿ ಮೋದಿಗೆ, ರಾಹುಲ್ ಗಾಂಧಿಗೆ ಭಕ್ತರಿದ್ದಾರೆ. ಚಿತ್ರ ನಟ - ನಟಿಯರನ್ನು ಆರಾಧಿಸುವ ಅಭಿಮಾನಿಗಳೂ ಇದ್ದಾರೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರವಾಗಿ ಪ್ರಾಣ ಕೊಡುವ ಮಂದಿಯ ಬಗ್ಗೆ ಕೇಳಿದ್ದೀರಾ...? ಕೊರೊನಾ ಸೋಂಕಿಗೆ ಒಳಗಾಗಿರುವ ಡೊನಾಲ್ಡ್ ಟ್ರಂಪ್ ಚೇತರಿಸಲು ಉಪವಾಸ ಕುಳಿತಿದ್ದ ವ್ಯಕ್ತಿಯೊಬ್ಬ ಪ್ರಾಣ ಬಿಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ, ತೆಲಂಗಾಣದ ಅಭಿಮಾನಿಯೊಬ್ಬ ಟ್ರಂಪ್ ಚೇತರಿಕೆಗಾಗಿ ವ್ರತ ಆಚರಿಸಿ ಉಪವಾಸ ಕುಳಿತಿದ್ದ ಕಾರಣ ಹೃದಯಾಘಾಕ್ಕೀಡಾಗಿ ಮೃತಪಟ್ಟಿದ್ದಾನೆ ಎನ್ನಲಾಗ್ತಿದೆ. ಟ್ರಂಪ್ ಗಾಗಿ ಪ್ರಾಣ ಬಿಟ್ಟ ಸುದ್ದಿ ಇದೀಗ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ.



ತೆಲಂಗಾಣದ ಮೇದಕ್ನ ನಿವಾಸಿಯಾದ ರೈತ ಬುಸ್ಸಾ ಕೃಷ್ಣರಾಜು ಮೃತ ದುರ್ದೈವಿ. ಈತ ಟ್ರಂಪ್ಗೆ ಕೊರೋನಾ ಸೋಂಕು ತಗುಲಿದ ನಂತರ ಆಘಾತಕ್ಕೊಳಗಾಗಿದ್ದ. ಅವರಿಗಾಗಿ ಮೌನ ವ್ರತ, ಪೂಜೆಯೊಂದಿಗೆ ಉಪವಾಸ ಸಹ ಆರಂಭಿಸಿದ್ದರು. ಇದೇ ಕಾರಣಕ್ಕೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಈ ವ್ಯಕ್ತಿ ಹಿಂದೊಮ್ಮೆ ಆರು ಅಡಿ ಎತ್ತರದ ಡೋನಾಲ್ಡ್ ಟ್ರಂಪ್ ಪ್ರತಿಮೆ ಸ್ಥಾಪಿಸಿ ನಿತ್ಯ ಪೂಜೆ ಮಾಡುವುದಾಗಿ ಹೇಳಿ ಗಮನಸೆಳೆದಿದ್ದರು. ಟ್ರಂಪ್ ಅಪ್ಪಟ ಭಕ್ತ, ಅಭಿಮಾನಿಯಾಗಿದ್ದ ರಾಜು, ಕಳೆದ ನಾಲ್ಕು ದಿನಗಳಿಂದ ಯಾರೊಂದಿಗೂ ಮಾತನಾಡದೇ, ಆಹಾರ ಸೇವಿಸದೆ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
A farmer from Telangana Bussu Krishna who "spent sleepless nights, starving and praying" for US President Donald Trump's recovery from Coronavirus died of cardiac arrest on Sunday.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm