ಬ್ರೇಕಿಂಗ್ ನ್ಯೂಸ್
03-11-22 09:52 pm HK News Desk ದೇಶ - ವಿದೇಶ
ಇಸ್ಲಮಾಬಾದ್, ನ.3 : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಕಾಲಿಗೆ ಗುಂಡು ತಗಲಿರುವ ಅವರು ಅಪಾಯದಿಂದ ಪಾರಾಗಿದ್ದಾರೆ.
ವಾಜಿರಾಬಾದ್ ನಲ್ಲಿ ತಮ್ಮ ತೆಹ್ರೀಕ್ ಇ ಪಾಕಿಸ್ತಾನ್ ಪಕ್ಷದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ಘಟನೆಯಲ್ಲಿ ಇಮ್ರಾನ್ ಖಾನ್ ಸೇರಿ 15 ಜನರು ಗಾಯಗೊಂಡಿದ್ದಾರೆ. ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.
ವಜೀರಾಬಾದ್ನ ಅಲ್ಲಾ ಹೋ ಚೌಕ್ ಬಳಿ ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಅವ್ರ ಕಂಟೈನರ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಇಮ್ರಾನ್ ಖಾನ್ ಅವರ ಎರಡೂ ಕಾಲಿಗೆ ಗುಂಡು ತಗುಲಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಂಡಿನ ದಾಳಿ ಬಳಿಕ ಇಮ್ರಾನ್ ಅವರು ತಮ್ಮ ಆಪ್ತರೊಂದಿಗೆ ಪ್ರತಿಕ್ರಿಯಿಸಿದ್ದು, ಅವರು ನನ್ನನ್ನು ಕೊಲ್ಲಲು ಬಯಸಿದ್ದರು. ಆದರೆ ನನ್ನನ್ನು ಅಲ್ಲಾ ರಕ್ಷಣೆ ಮಾಡ್ತಾನೆ ಅಂತ ಅವರಿಗೆ ಗೊತ್ತಿರಲಿಲ್ಲ. ಅಲ್ಲಾ ನನಗೆ ಪುನರ್ಜನ್ಮ ನೀಡಿದ್ದಾರೆ. ನಾನು ಮತ್ತೆ ಬರುತ್ತೇನೆ, ವಿರೋಧಿಗಳನ್ನು ಸದೆಬಡಿಯುತ್ತೇನೆ, ತಿರುಗಿ ಬೀಳುತ್ತೇನೆ ಎಂದಿದ್ದಾರೆ. ಇಮ್ರಾನ್ ಮೇಲಿನ ದಾಳಿ ಘಟನೆಯನ್ನು ಪಾಕ್ ಅಧ್ಯಕ್ಷ ಶೆಹಬಾದ್ ಷರೀಫ್ ಖಂಡಿಸಿದ್ದಾರೆ.
Imran Khan, the former prime minister of Pakistan, has sustained a bullet injury in his leg after a gunman opened fire at a rally in Wazirabad, in the country’s east.The former cricket star, who was leading a protest march demanding snap elections, was out of danger and taken to a hospital in Lahore for treatment, Azhar Mashwani, an official with Khan’s Pakistan Tehreek-e-Insaf (PTI) party.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm