ಬ್ರೇಕಿಂಗ್ ನ್ಯೂಸ್
03-11-22 09:52 pm HK News Desk ದೇಶ - ವಿದೇಶ
ಇಸ್ಲಮಾಬಾದ್, ನ.3 : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಕಾಲಿಗೆ ಗುಂಡು ತಗಲಿರುವ ಅವರು ಅಪಾಯದಿಂದ ಪಾರಾಗಿದ್ದಾರೆ.
ವಾಜಿರಾಬಾದ್ ನಲ್ಲಿ ತಮ್ಮ ತೆಹ್ರೀಕ್ ಇ ಪಾಕಿಸ್ತಾನ್ ಪಕ್ಷದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ಘಟನೆಯಲ್ಲಿ ಇಮ್ರಾನ್ ಖಾನ್ ಸೇರಿ 15 ಜನರು ಗಾಯಗೊಂಡಿದ್ದಾರೆ. ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.


ವಜೀರಾಬಾದ್ನ ಅಲ್ಲಾ ಹೋ ಚೌಕ್ ಬಳಿ ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಅವ್ರ ಕಂಟೈನರ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಇಮ್ರಾನ್ ಖಾನ್ ಅವರ ಎರಡೂ ಕಾಲಿಗೆ ಗುಂಡು ತಗುಲಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.


ಗುಂಡಿನ ದಾಳಿ ಬಳಿಕ ಇಮ್ರಾನ್ ಅವರು ತಮ್ಮ ಆಪ್ತರೊಂದಿಗೆ ಪ್ರತಿಕ್ರಿಯಿಸಿದ್ದು, ಅವರು ನನ್ನನ್ನು ಕೊಲ್ಲಲು ಬಯಸಿದ್ದರು. ಆದರೆ ನನ್ನನ್ನು ಅಲ್ಲಾ ರಕ್ಷಣೆ ಮಾಡ್ತಾನೆ ಅಂತ ಅವರಿಗೆ ಗೊತ್ತಿರಲಿಲ್ಲ. ಅಲ್ಲಾ ನನಗೆ ಪುನರ್ಜನ್ಮ ನೀಡಿದ್ದಾರೆ. ನಾನು ಮತ್ತೆ ಬರುತ್ತೇನೆ, ವಿರೋಧಿಗಳನ್ನು ಸದೆಬಡಿಯುತ್ತೇನೆ, ತಿರುಗಿ ಬೀಳುತ್ತೇನೆ ಎಂದಿದ್ದಾರೆ. ಇಮ್ರಾನ್ ಮೇಲಿನ ದಾಳಿ ಘಟನೆಯನ್ನು ಪಾಕ್ ಅಧ್ಯಕ್ಷ ಶೆಹಬಾದ್ ಷರೀಫ್ ಖಂಡಿಸಿದ್ದಾರೆ.
Imran Khan, the former prime minister of Pakistan, has sustained a bullet injury in his leg after a gunman opened fire at a rally in Wazirabad, in the country’s east.The former cricket star, who was leading a protest march demanding snap elections, was out of danger and taken to a hospital in Lahore for treatment, Azhar Mashwani, an official with Khan’s Pakistan Tehreek-e-Insaf (PTI) party.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm